Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ: ಶೆಟ್ಟರ್

Webdunia
ಗುರುವಾರ, 5 ಅಕ್ಟೋಬರ್ 2017 (16:34 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳ ಭ್ರಷ್ಟರ ವಿರುದ್ಧ ತನಿಖೆ ನಡೆಸುವುದಿಲ್ಲ. ಭ್ರಷ್ಟರ ರಕ್ಷಣೆಗಾಗಿ ನಿಂತಿದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ ಎಂದು ಗುಡುಗಿದರು.
 
ಎಸಿಬಿ ಸಂಸ್ಥೆ ಸಿಎಂ ಸಿದ್ದರಾಮಯ್ಯ ಕೃಪಾಪೋಷಿತ ಸಂಸ್ಥೆ. ಕೇವಲ ವಿರೋಧಿಗಳನ್ನು ಹಣಿಯಲು ಎಸಿಬಿ ಬಳಕೆ ಮಾಡಿಕೊಡಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಮಾತಿನಲ್ಲಿ ತೊಡಗಿದ್ದಾಗಲೇ ಬಾಲಕನ ತಲೆಯಿಂದ ಕೆಳಗೆ ಬಿದ್ದ ಟೋಪಿ, ಪ್ರಧಾನಿ ಎಂಬ ಅಹಂ ಇಲ್ಲದೆ ಮೋದಿ ಹೇಗೆ ನಡೆದುಕೊಂಡ್ರು ನೋಡಿ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments