ಮತ್ತೆ ರಮ್ಯಾ ವಿರುದ್ಧ ಗರಂ ಆದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 31 ಆಗಸ್ಟ್ 2018 (11:00 IST)
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಮತ್ತು ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ನೀರ್ ದೋಸೆ ಸಿನಿಮಾದಿಂದ ಹುಟ್ಟಿಕೊಂಡ ವೈಮನಸ್ಯ ಈಗ ತಮ್ಮ ತಮ್ಮ ಪಕ್ಷಗಳ ವಿಚಾರದಲ್ಲಿ ಮುಂದುವರಿಯುತ್ತಲೇ ಇರುತ್ತದೆ.

ಈ ಬಾರಿ ಆರ್ ಎಸ್ ಎಸ್ ಸಂಘಟನೆ ಬಗ್ಗೆ ಕೇರಳ ಪ್ರವಾಹ ವಿಚಾರದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ವಿರುದ್ಧ ಜಗ್ಗೇಶ್ ಗರಂ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್  ರಮ್ಯಾ ಹೆಸರು ಹೇಳದೇ ಟಾಂಗ್ ಕೊಟ್ಟಿದ್ದಾರೆ. ‘ಯಾರಿಗೆ ವಸ್ತುಸ್ಥಿತಿ ಅನುಭವದ ಕೊರತೆ ಅಂಥವರು ಬೇಜವಾಬ್ಧಾರಿಯ ಹೇಳಿಕೆ ಕೊಡುತ್ತಾರೆ. ಕೇರಳ ಕೊಡಗಿನ ಮಳೆ ಅವಾಂತರಕ್ಕೆ ಭುಜಕೊಟ್ಟಿದ್ದು ಆರ್ ಎಸ್ಎಸ್  ವಿನಹ ಇಂಥಹ ಬಾಲಿಶ ಹೇಳಿಕೆ ಕೊಡುವವರಲ್ಲ! ಅಂದೆ ನೆಹರು ಆರ್ ಎಸ್ಎಸ್ ಕಾರ್ಯವೈಖರಿ ಮೆಚ್ಚಿ ಹೊಗಳಿದ್ದರು. ಓದಲು ಬಂದರೆ ಇತಿಹಾಸ ಪುಟ ತಿರುಗಿಸಿ ಓದಲು ಹೇಳಿ! ಆಗಲು ತಿಳಿಯದಿದ್ದರೆ ಕ್ಯಾಚ್ ಆಫೀಸರ್ ಕೆಲಸ ಕಂಟಿನ್ಯೂ ಮಾಡಿ’ ಎಂದು ರಮ್ಯಾಗೆ ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments