Webdunia - Bharat's app for daily news and videos

Install App

ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ವೈಭವ

Webdunia
ಬುಧವಾರ, 6 ಫೆಬ್ರವರಿ 2019 (16:28 IST)
ಸುತ್ತೂರು ಶ್ರೀಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಕಳೆದ ರಾತ್ರಿ  ಶ್ರೀ ಕ್ಷೇತ್ರದಲ್ಲಿ ತೆಪ್ಪೋತ್ಸವ ಸಡಗರದಿಂದ ನೆರವೇರಿತು.

ಆದಿಜಗದ್ಗುರು ಶ್ರೀ ಶಿವರಾತ್ರೇಶ್ವರ ಶಿವಯೋಗಿಗಳ ಪ್ರತಿಷ್ಠಾಪಿಸಿದ ತೆಪ್ಪೋತ್ಸವಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬಾಣ ಬಿರುಸುಗಳು ಮೆರಗು ನೀಡಿದವು. ಒಂದು ಗಂಟೆ ಕಾಲ ನಡೆದ ತೆಪ್ಪೋತ್ಸವ ಭಕ್ತರ ಮನ ಗೆದ್ದಿತು. ಒಂದು ದಡದಿಂದ ಮತ್ತೋಂದು ದಡಕ್ಕೆ ಸಾಗಿದ ತೆಪ್ಲೋತ್ಸವವು, ಕಪಿಲ ನದಿಯಲ್ಲಿ ತೇಲಿತು. ತೇಲುವ ದೋಣಿಯಲ್ಲಿ ಸಂಗೀತ ಸ್ವರ ಕಳೆಗಟ್ಟಿತು.

ವಿವಿಧ ಹೂ ಹಾಗೂ ದೀಪಾಲಂಕಾರದಿಂದ ಕಂಗೊಳಿಸಿದ ತೆಪ್ಪೋತ್ಸವವನ್ನು ಲಕ್ಷಾಂತರ ಜನರು ವೀಕ್ಷಣೆ ಮಾಡಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments