ಹಂಪಿಯಲ್ಲಿ ಜೆಸಿಬಿ ಘರ್ಜನೆ

Webdunia
ಬುಧವಾರ, 21 ಜೂನ್ 2023 (16:32 IST)
ಪಂಪ ಕ್ಷೇತ್ರ ಹಂಪಿಯಲ್ಲಿ ಜೆಸಿಬಿಗಳ ಘರ್ಜನೆ ಜೋರಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಹೊಂ ಸ್ಟೇಗಳು, ವಾಣಿಜ್ಯ ಚಟುವಟಿಕೆಗಳು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹಂಪಿ, ಹೊಸ ಹಂಪಿ, ಕಡ್ಡಿರಾಂಪುರ, ಕಮಲಾಪುರ ಭಾಗದ ನಾನಾ ಕಡೆ ಅನಧಿಕೃತವಾಗಿ ನಿರ್ಮಾಣ ಮಾಡಿರೋ ಹೊಂ ಸ್ಟೇಗಳನ್ನು ತೆರುವು ಮಾಡಲಾಗಿದೆ. ಹೊಂ ಸ್ಟೇಗಳಿಗೆ ಜೆಸಿಬಿ ಹಾಕಿದಂತೆಯೇ ಮಾಲಿಕರು ಗಳಗಳನೆ ಕಣ್ಣಿರು ಸುರಿಸಿ ಇಲಾಖೆ ಅಧಿಕಾರಿಗಳು, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ದಿನದಲ್ಲಿ ಒತ್ತಡಕ್ಕೆ ಯೋಗವೇ ಮದ್ದು: ಬಿವೈ ವಿಜಯೇಂದ್ರ

ತೋಟಕ್ಕೆ ಕೆಲಸಕ್ಕೆ ಹೋದ ಪೋಷಕರು, ಕೊಳದಲ್ಲಿ ಬಿದ್ದು ಐದು ವರ್ಷದ ಅವಳಿ ಸಹೋದರರು ಸಾವು

KarnatakaWeather: ಇಂದು ಹೇಗಿರಲಿದೆ ಗೊತ್ತಾ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಾಮಾನ

ಯೋಗಗೆ ಇಡೀ ಜಗತ್ತನ್ನೇ ಒಂದುಗೂಡಿಸುವ ಶಕ್ತಿಯಿದೆ: ಪ್ರಧಾನಿ ಮೋದಿ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಮುಂದಿನ ಸುದ್ದಿ
Show comments