Webdunia - Bharat's app for daily news and videos

Install App

ಮತ್ತೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಎಂದು ಭವಿಷ್ಯ..!

Webdunia
ಶನಿವಾರ, 3 ಜುಲೈ 2021 (14:29 IST)
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು   ಅವದೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.ಕುಮಾರಸ್ವಾಮಿಯವರೇ  ಮುಂದಿನ  ಮುಖ್ಯಮಂತ್ರಿ ಎಂದು ನಿನ್ನೆ  ಗುರೂಜಿಯನ್ನ ಭೇಟಿಯಾಗಿದ್ದ   ಹೆಚ್ ಡಿ ಕೆ ಮಾಜಿ ಪರಿಷತ್ ಸದಸ್ಯ ಶರವಣ ನಿವಾಸದಲ್ಲಿ ಹೆಚ್ಡಿಕೆ ಭೇಟಿ ಮಾಡಿ ಹೇಳಿದ್ದಾರೆ.ಮುಂದಿನ ದಿನಗಳಲ್ಲಿ  ಜೆಡಿಎಸ್  ಅಧಿಕಾರಕ್ಕೆ ಬರುತ್ತದೆ. ರಾಜ್ಯದಲ್ಲಿ ಮತ್ತೊಮ್ಮೆ  ಜೆಡಿಎಸ್  ಅಧಿಕಾರ  ನಡೆಸುತ್ತದೆ .ನಿಖಿಲ್ ಕುಮಾರಸ್ವಾಮಿಗೆ ಉತ್ತಮ ಭವಿಷ್ಯ ವಿದೆ.ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ  ಶಾಸಕರಾಗುತ್ತಾರೆ.ನಿಖಿಲ್ ಕುಮಾರಸ್ವಾಮಿ ಗಂಡು  ಮಗು  ಜನಿಸುತ್ತದೆ ಎಂದು ಸಹ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments