ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ

Webdunia
ಶುಕ್ರವಾರ, 4 ಮೇ 2018 (17:09 IST)
ಜಿಲ್ಲೆಯ ಬೈಂದೂರು ವಿಧಾ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ ಬಂದಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ
ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಈ ಬಗ್ಗೆ ಮಾದ್ಯಮದ ಮುಂದೆ ಬಹಿರಂಗ ಪಡಿಸಿದ್ದಾರೆ. ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ವ್ಯಕ್ತಿಯೋರ್ವ ಫೊನ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.
 
 ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ರವಿ ಶೆಟ್ಟಿ ಇಗಾಗಲೇ ಕೊಲ್ಲೂರು ಠಾಣೆಯಲ್ಲಿ ದೂರನ್ನ ದಾಖಲಿಸಿದ್ದಾರೆ.
 
ಈ ಹಿಂದೆಯೂ ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹಣ ನೀಡಲು ಸಾದ್ಯ ಇಲ್ಲದಿದ್ದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸು,ಇಲ್ಲವಾದಲ್ಲಿ ಸೈಲೆಂಟಾಗಿರಬೇಕೆಂದು ಕೂಡ ಕರೆ ಮಾಡಿದ ಅನಾಮದೇಯ ತಾಕೀತು ಮಾಡಿದ್ದ ಎಂದು ರವಿ ಶೆಟ್ಟಿ ಆರೋಪಿಸಿದ್ದಾರೆ.
 
ಬೈಂದೂರಲ್ಲಿ ಜೆಡಿಎಸ್ ಬೆಳವಣಿಗೆಯನ್ನ ಸಹಿಸದ ಪ್ರತಿಪಕ್ಷಗಳು ಈ ರೀತಿ ಕೀಳು ಕೃತ್ಯಕ್ಕೆ ಇಳಿದಿವೆ .ಕೆಲವು ದಿನಗಳ ಹಿಂದೆ ಮನೆ ಮುಂದೆ ವಾಮಾಚಾರದಂತಹ ಕೃತ್ಯಗಳನ್ನು ಮಾಡಿದ್ದರು.
 
ತನ್ನ‌ ಕುಟುಂಬ ಭಯದ ವಾತವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತನಗೆ ರಕ್ಷಣೆ ಬೇಕೆಂದು‌ ಪೊಲೀಸರಿಗೆ ದೂರನ್ನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments