Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಮತಯಾಚನೆ

Webdunia
ಸೋಮವಾರ, 1 ಮೇ 2023 (15:00 IST)
jds
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ  ನಾರಾಯಣ ರಾಜು ಮತಯಾಚನೆ ಮಾಡಿದ್ದಾರೆ.ಬೈಕ್ ರ್ಯಾಲಿ ಮೂಲಕ ಕಾರ್ಯಕರ್ತರು ಮತಯಾಚನೆ ಮಾಡ್ತಿದ್ದಾರೆ.ಇಬ್ಬಲೂರಿನ ದೊಡ್ಡಮ್ಮ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಬೈಕ್ ರ್ಯಾಲಿಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.ಸ್ವತಃ ಬೈಕ್ ಚಲಾಯಿಸಿಕೊಂಡು ಅಭ್ಯ ರ್ಥಿ ನಾರಾಯಣ ರಾಜು ಬರುತ್ತಿದ್ದಾರೆ.ಅಗರ, ಹೆಚ್ ಎಸ್ ಆರ್ ಲೇಔಟ್, ಹೊಸಪಾಳ್ಯ, ಮಂಗಮ್ಮನಪಾಳ್ಯ, ಬೊಮ್ಮನಹಳ್ಳಿ, ‌ಪುಟ್ಟೆನಹಳ್ಳಿ ಮೂಲಕ ಬೈಕ್ ರ್ಯಾಲಿ ಸಾಗಲಿದೆ.ಅಗರದ ಆಂಜನೇಯ ಸ್ವಾಮಿ ದೇವಾಲಯ ಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕ್ಕೆ‌ ಮಾಡಿ ಮತಯಾಚನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments