Webdunia - Bharat's app for daily news and videos

Install App

ಜೆಡಿಎಸ್ ಷಡ್ಯಂತರವೇ ಸೋಲಿಗೆ ಕಾರಣ : ಸುಧಾಕರ್

Webdunia
ಮಂಗಳವಾರ, 16 ಮೇ 2023 (09:31 IST)
ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡೆಸಿದ ರಾಜಕೀಯ ಷಡ್ಯಂತರದ ಕಾರಣ ಸೋಲನುಭವಿಸಿದೆ. ಸಂಘಟನೆ ಮೂಲಕ ಫಿನಿಕ್ಸ್ ನಂತೆ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ. 
 
ಜೆಡಿಎಸ್ ಮತಗಳು ಕಾಂಗ್ರೆಸ್ಗೆ ವರ್ಗಾವಣೆ ಮಾಡುವ ಮೂಲಕ ಅವರ ರಾಜಕೀಯ ಸಿದ್ಧಾಂತಕ್ಕೆ ಮಸಿ ಬಳಿದಿದ್ದಾರೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಇದೇ ರೀತಿ ಷಡ್ಯಂತರ ನಡೆದಿದೆ.

ಇದು ಜನರಿಗೆ ಮತ್ತು ಆ ಪಕ್ಷದ ಕಾರ್ಯಕರ್ತರಿಗೆ ಮಾಡಿದ ದ್ರೋಹ, ಜೆಡಿಎಸ್ಗೆ ಮತ ನೀಡಬೇಕಿದ್ದವರನ್ನ ದಿಕ್ಕು ತಪ್ಪಿಸಿ, ಕಾಂಗ್ರಸ್ ಗೆ ಮತ ಕೊಡಿಸಿ ಅನಿವಾರ್ಯವಾಗಿ ಸೋಲನುಭವಿಸಬೇಕಾಯಿತು ಎಂದು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments