Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು

Webdunia
ಭಾನುವಾರ, 4 ಸೆಪ್ಟಂಬರ್ 2022 (19:48 IST)
ಬಿಬಿಎಂಪಿ ಚುನಾವಣಾ ಸಿದ್ದತೆಗೆ ಜನತಾ ಮಿತ್ರ ಕಾರ್ಯಕ್ರಮ ಜೆಡಿಎಸ್  ರೂಪಿಸಿದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನತಾ ಮಿತ್ರ ವಾಹನ ಸಂಚಾರ ಮಾಡ್ತಿದೆ.ಕುಮಾರಸ್ವಾಮಿ ಕನಸಿನ ಪಂಚರತ್ನ ಯೋಜನೆಯ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಪ್ರಚಾರ  ಜನತಾ ಮಿತ್ರ ವಾಹನಗಳು ಮಾಡ್ತಿದೆ.ಅಲ್ಲದೇ ಬೆಂಗಳೂರು ಅಭಿವೃದ್ಧಿಗೆ ರೂಟ್‌‌ಮ್ಯಾಪ್ ಜೆಡಿಎಸ್ ಹಾಕಿದೆ.
 
ಈಗ ಜನತಾಮಿತ್ರ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ಪ್ಲಾನ್ ಕೂಡ ಮಾಡ್ತಿದೆ.ರಾಜ್ಯದಲ್ಲಿ ಮಳೆ ಮತ್ತು ಹೆಚ್ ಡಿ ದೇವೆಗೌಡರ ಅನಾರೋಗ್ಯ ಉಂಟಾಗಿರುವುದರಿಂದ ಜನತಾ ಮಿತ್ರ ಸಮಾವೇಶ ಮುಂದೂಡಿಕೆಯಾಗಿದೆ.ಸದ್ಯ ಜನತಾಮಿತ್ರ ಸಮಾರೋಪ ಸಮಾರಂಭಕ್ಕೆ ದಿನಾಂಕ ಕೂಡ ನಿಗದಿಯಾಗಿದೆ.
 
ಸೆಪ್ಟೆಂಬರ್ 12 ರಂದು ನ್ಯಾಷನಲ್ ಕಾಲೇಜು ಆವರಣದಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯುತ್ತಿದೆ.ಜನತಾ ಜಲಧಾರೆ ರೀತಿಯಲ್ಲಿ ಬೃಹತ್ ಕಾರ್ಯಕ್ರಮಕ್ಕೆ ದಳಪತಿಗಳು ಪ್ಲಾನ್ ಮಾಡಿದ್ದಾರೆ.1 ಲಕ್ಷ ಜನ ಸೇರಿಸಲು ಬೆಂಗಳೂರು ನಾಯಕರಿಗೆ ಕುಮಾರಸ್ವಾಮಿ ಟಾಸ್ಕ್ ಕೊಟ್ಟಿದ್ದಾರೆ.ಈ ಮೂಲಕ ಬಿಬಿಎಂಪಿ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments