Webdunia - Bharat's app for daily news and videos

Install App

ಜೆಡಿಎಸ್ ವಿಸರ್ಜನೆ ಮಾಡಲ್ಲ : ಕುಮಾರಸ್ವಾಮಿ

Webdunia
ಬುಧವಾರ, 31 ಮೇ 2023 (09:51 IST)
ಬೆಂಗಳೂರು : ಜೆಡಿಎಸ್ ಪಕ್ಷ ವಿಸರ್ಜನೆ ಮುಹೂರ್ತ ಯಾವಾಗ ಎಂದು ಟಾಂಗ್ ಕೊಟ್ಟಿದ್ದ ಕಾಂಗ್ರೆಸ್  ವಿರುದ್ಧ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಪಕ್ಷ ವಿಸರ್ಜನೆ ಮಾಡಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್ಡಿಕೆ, ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments