‘ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ’

Webdunia
ಭಾನುವಾರ, 24 ನವೆಂಬರ್ 2019 (19:17 IST)
ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣವು ಅಂತ್ಯವಾಗಲಿದೆ. ಹೀಗಂತ ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆಯ ಜನತೆ ಅನಿರೀಕ್ಷಿತ ಫಲಿತಾಂಶ ನೀಡಲಿದ್ದು, ಕಮಲ ಅರಳುವುದು ನಿಶ್ಚಿತವಾಗಿದೆ ಅಂತ  ಮಾಜಿ ಸಚಿವ ಬಿ.ಸೋಮಶೇಖರ್ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಅವಕಾಶವಾಧಿ ರಾಜಕಾರಣಕ್ಕೆ ಅಂತ್ಯ ಸಮೀಪಿಸುತ್ತಿದ್ದರೆ, ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ.
ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಪರವಾದ ಗಾಳಿಯು ಜೋರಾಗಿ ಬೀಸುತ್ತಿದ್ದು, ಉಪ ಚುನಾವಣೆಯ ಫೈನಲ್ ನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಜೆಡಿಎಸ್ ಶೂನ್ಯ ಸಾಧನೆ ಮಾಡಲಿದೆ ಎಂದು ರಾಜ್ಯದ ಮಾಜಿಸಚಿವ, ದಲಿತ ನಾಯಕ ಬಿ.ಸೋಮಶೇಖರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಏರ್‌ಪೋರ್ಟ್ ನಿರ್ಮಾಣದ ಬಗ್ಗೆ ಸಚಿವ ಎಂಬಿ ಪಾಟೀಲ್ ಹೀಗಂದ್ರು

ಇರಾನ್‌ಗೆ ಮತ್ತೇ ಬೆಚ್ಚಿಬೀಳಿಸುವ ಎಚ್ಚರಿಕೆ ಕೊಟ್ಟ ಇಸ್ರೇಲ್ ಪಿಎಂ ನೆತನ್ಯಾಹು

ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತ: ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಅಚಾನಕ್‌ ಆಗಿ ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಣ್ಣ, ಯುವಕನ ಹತ್ಯೆ ಮಾಡಿದ ಆರೋಪಿಗಳ ಮನೆ ಸ್ಥಿತಿ ಈಗ ನೋಡಿ, Video

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ವಿಜಯೇಂದ್ರ

ಮುಂದಿನ ಸುದ್ದಿ
Show comments