ಕಬ್ಬಿನ ಲಾರಿಯ ಮೇಲೆ ಕಾಡಾನೆಗಳ ದಾಳಿ

Webdunia
ಮಂಗಳವಾರ, 6 ಜೂನ್ 2023 (13:17 IST)
ಚಾಮರಾಜನಗರ ಹಾಗೂ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿ ಹಸನೂರು ಬಳಿ‌ ಬೆಳ್ಳಂಬೆಳಿಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಅಡ್ಡಗಟ್ಟಿ ಸವಾರರಿಗೆ ಈ ಕಾಡಾನೆ ತೊಂದರೆ ಕೊಡುತ್ತಿದೆ. ಕಬ್ಬಿನ ಲಾರಿ ಹಾಗೂ ತರಕಾರಿ ಲಾರಿಗಳು ಹೈವೇಗೆ ಬಂದರೆ ಸಾಕು ತನ್ನ ಮರಿಯೊಂದಿಗೆ ಆ ವಾಹನಗಳನ್ನ ಅಡ್ಡಕಟ್ಟಿ ಲೂಟಿ ಮಾಡುತ್ತಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.. ಈ ಕುರಿತು ಅರಣ್ಯ ಅಧಿಕಾರಿಗಳು ಗಮನ ಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Video, ಕೈಚಾಚಿ ಐಸ್‌ಕ್ರೀಂ ಪಡೆಯಲು ಹೋಗಿ ಏನಾಯಿತು ನೋಡಿ

Video: ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದ ವಿಡಿಯೋ ನೋಡಿದಾಗ ಭಯ ಎನಿಸುತ್ತದೆ

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋಡೌನ್ ಕುಸಿದು 11 ಮಂದಿ ಸಾವು, ಅನೇಕರಿಗೆ ಗಾಯ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಮುಂದಿನ ಸುದ್ದಿ
Show comments