Webdunia - Bharat's app for daily news and videos

Install App

ಕೆ. ಆರ್. ಮಾರ್ಕೆಟ್ ಶಿಫ್ಟ್

Webdunia
ಗುರುವಾರ, 13 ಜನವರಿ 2022 (16:11 IST)
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.
 
ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.
ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.
 
ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.
 
ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments