ಕೆ. ಆರ್. ಮಾರ್ಕೆಟ್ ಶಿಫ್ಟ್

Webdunia
ಗುರುವಾರ, 13 ಜನವರಿ 2022 (16:11 IST)
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.
 
ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.
ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.
 
ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.
 
ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments