ಬಿಜೆಪಿ ವಿರುದ್ದ ಕೈ ಪಡೆ ಟ್ವೀಟ್

Webdunia
ಭಾನುವಾರ, 26 ಫೆಬ್ರವರಿ 2023 (19:03 IST)
ನಾಳೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮನ  ಹಿನ್ನಲೆ  ಪ್ರಥಮ ಪಿಯುಸಿ ವಿದ್ಯಾರ್ಥಿ ಗಳು ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರು ಕಾಂಗ್ರೆಸ್‌  ಪ್ರಧಾನಿ ಹೇಳುವುದು "ಪರೀಕ್ಷಾ ಪೇ ಚರ್ಚಾ" ಮಾಡುವುದು "ಪರೀಕ್ಷಾ ಮೇ ಆಕ್ರಮಣ್. ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments