Webdunia - Bharat's app for daily news and videos

Install App

ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಕಲರವ

Webdunia
ಶುಕ್ರವಾರ, 5 ಮೇ 2023 (17:20 IST)
ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ವಿಶ್ಚನಾಥ್ ಭರ್ಜರಿ ಮತಯಾಚನೆ ನಡೆಸಿದ್ರು ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವನಾಥ್ ಹಳ್ಳಿ ಹಳ್ಳಿಯಲ್ಲಿ ಮತ ಭರಾಟೆ ನಡೆಸಿದ್ರು.

ಮಾರಪ್ಪನಪಾಳ್ಯ,ನಗರೂರು,ವಿಜಯನಗರಕಾಲೋನಿ,ಹುಲ್ಲೇಗೌಡನಹಳ್ಳಿ,ಲಕ್ಕೇನಹಳ್ಳಿ,ಹುಣ್ಣೇಗೆರೆ,ಸೊಂಡೆ ಕೊಪ್ಪ, ನಾಗಸಂದ್ರ ಗ್ರಾಮಗಳಲ್ಲಿ ಭರ್ಜರಿ ಮತಯಾಚನೆ ನಡೆಸಿದ್ರು.  ಗ್ರಾಮಗಳಲ್ಲಿ ಪಟಾಕಿ ಸಿಡಿಸಿ. ಹಾರ ಹಾಕಿ ಸ್ವಾಗತಿಸಿದ್ರು.ಗ್ರಾಮಸ್ಥರು ಇದೇ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಸಾಥ್ ನೀಡಿದ್ರು.ಯಲಹಂಕ ವಿಧಾನಸಭಾ ಕ್ಷೇತ್ರ ಅಂದರೆ ಅದು ಬಿಜೆಪಿ ಭದ್ರ ಕೋಟೆ. ಈಗ ಈ ಕ್ಷೇತ್ರದಲ್ಲಿ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಇಂದು ಎಸ್ ಆರ್ ವಿಶ್ವನಾಥ್ ಭರ್ಜರಿ ಪ್ರಚಾರ ನಡೆಸಿದ್ರು.ಈ ಕ್ಷೇತ್ರದಲ್ಲಿ ಕುತಂತ್ರ ರಾಜಕಾರಣಕ್ಕೆ ಜನ ಸೊಪ್ಪು ಹಾಕುವುದಿಲ್ಲ ಅಂತ ಜನರಿಗೆ ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments