Webdunia - Bharat's app for daily news and videos

Install App

ಸರ್ವಪಕ್ಷ ಸಭೆ ತೊರೆದ ಕಮಲ ನಾಯಕರು

Webdunia
ಸೋಮವಾರ, 5 ಜೂನ್ 2023 (18:12 IST)
ಡಿಸಿಎಂ ಡಿ.ಕೆ.ಶಿವಕುಮಾರ್​​ ಸಭೆ ಕರೆದು ತಡವಾಗಿ ಬಂದಿದ್ದಕ್ಕೆ ಬಿಜೆಪಿ ನಾಯಕರು ಸಭೆ ತೊರೆದು ನಿರ್ಗಮಿಸಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ಸಲುವಾಗಿ ಡಿಕೆಶಿ ಸಭೆ ಕರೆದಿದ್ರು. ಆದರೆ ಹೇಳಿದ್ದ ಸಮಯಕ್ಕೆ ಡಿಕೆಶಿವಕುಮಾರ್​ ಬಂದಿಲ್ಲ.. ಬೇಕೆಂತಲೇ ಅವರು ನಮ್ಮನ್ನು ಕಾಯಿಸಿದ್ದಾರೆಂದು ಬಿಜೆಪಿ ನಾಯಕರು ಸಭೆಯಿಂದ ಹೊರ ನಡೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಅಶ್ವತ್ಥ್​ ನಾರಾಯಣ, ಡಿಸಿಎಂ ಡಿ.ಕೆ ಶಿವಕುಮಾರ್​​ ನಮಗೆ ಸಭೆಗೆ ಕರೆದು ಒಂದು ಗಂಟೆಯಿಂದ ಕಾಯಿಸಿದ್ದಾರೆ. ಅವರು ಸಭೆಗೆ ತಡವಾಗಿ ಆಗಮಿಸಿದ್ದಾರೆ. ತಡವಾಗಿ ಆಗಮಿಸುವ ಬಗ್ಗೆ ನಮಗೆ ಮಾಹಿತಿ ನೀಡಿರಲಿಲ್ಲ. ನಿನ್ನೆ ಸಂಜೆ ವಾಟ್ಸಪ್ ಮೂಲಕ ಸಭೆಗೆ ಆಹ್ವಾನ ನೀಡಿದ್ದರು.. ಈ ಮೂಲಕ ಉದ್ದೇಶಪೂರ್ವಕವಾಗಿ ಅವರು ಈ ರೀತಿ ನಡವಳಿಕೆ ಪ್ರದರ್ಶಿಸಿದ್ದಾರೆ.. ಹೀಗಾಗಿ ಸಭೆಯಿಂದ ನಿರ್ಗಮಿಸುತ್ತಿದ್ದೇವೆ. ಇದು ಸಭೆ ಬಾಯ್ಕಾಟ್​​ ಅಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments