ಕನ್ನಡ ರಾಜ್ಯೋತ್ಸವ ಈ ಬಾರಿ ಸರಳ

Webdunia
ಭಾನುವಾರ, 31 ಅಕ್ಟೋಬರ್ 2021 (19:31 IST)
ನಾಳೆ ಕನ್ನಡ ರಾಜ್ಯೋತ್ಸವ. ಕೊರೊನಾ ಇಳಿಮುಖವಾದ ಮೇಲೆ ಕನ್ನಡದ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಸರಳತೆಯ ಸಾಮ್ರಾಟ್​, ವೀರ ಕನ್ನಡಿಗ ಪವರ್​ ಸ್ಠಾರ್​ ಪುನೀತ್​ ರಾಜ್​ಕುಮಾರ್​  ಬಾರದೂರಿಗೆ ತೆರಳಿದ್ದಾರೆ. ಹೀಗಾಗಿ ಯಾರಿಗೂ  ಅದ್ದೂರಿಯಾಗಿ  ರಾಜ್ಯೋತ್ಸವ ಆಚರಿಸಲು ಮನಸ್ಸಿಲ್ಲ. ಹೀಗಾಗಿ ಕನ್ನಡದ ಹಬ್ಬವನ್ನು ಸರಳವಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಸಾಕೇಂತಿಕವಾಗಿ ಧ್ವಜಾರೋಹಣ ನೆರವೇರಿಸಿ, ಯುವರತ್ನ ಪುನೀತ್​ ರಾಜ್​ಕುಮಾರ್​ಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments