ಕನ್ನಡ ರಾಜ್ಯೋತ್ಸವ ಈ ಬಾರಿ ಸರಳ

Webdunia
ಭಾನುವಾರ, 31 ಅಕ್ಟೋಬರ್ 2021 (19:31 IST)
ನಾಳೆ ಕನ್ನಡ ರಾಜ್ಯೋತ್ಸವ. ಕೊರೊನಾ ಇಳಿಮುಖವಾದ ಮೇಲೆ ಕನ್ನಡದ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಸರಳತೆಯ ಸಾಮ್ರಾಟ್​, ವೀರ ಕನ್ನಡಿಗ ಪವರ್​ ಸ್ಠಾರ್​ ಪುನೀತ್​ ರಾಜ್​ಕುಮಾರ್​  ಬಾರದೂರಿಗೆ ತೆರಳಿದ್ದಾರೆ. ಹೀಗಾಗಿ ಯಾರಿಗೂ  ಅದ್ದೂರಿಯಾಗಿ  ರಾಜ್ಯೋತ್ಸವ ಆಚರಿಸಲು ಮನಸ್ಸಿಲ್ಲ. ಹೀಗಾಗಿ ಕನ್ನಡದ ಹಬ್ಬವನ್ನು ಸರಳವಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಸಾಕೇಂತಿಕವಾಗಿ ಧ್ವಜಾರೋಹಣ ನೆರವೇರಿಸಿ, ಯುವರತ್ನ ಪುನೀತ್​ ರಾಜ್​ಕುಮಾರ್​ಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments