ಕನ್ನಡ ರಾಜ್ಯೋತ್ಸವ: ಇಂದು ಎಲ್ಲೆಲ್ಲೂ ಕನ್ನಡದ ಕಂಪು

Webdunia
ಬುಧವಾರ, 1 ನವೆಂಬರ್ 2023 (06:10 IST)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವವಾಗಿದ್ದು, ರಾಜ್ಯಾದ್ಯಂತ ಕನ್ನಡದ ಕಂಪು ಕಳೆಗಟ್ಟಿದೆ. ಐಟಿ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಇಂದಿನ ರಾಜ್ಯೋತ್ಸವ ವಿಶೇಷವಾಗಿದೆ. ಈ ಕಾರಣಕ್ಕೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಬನಶಂಕರಿ ದೇವಿಗೆ ಭುವನೇಶ್ವರಿಯ ಅಲಂಕಾರ ಮಾಡಲಾಗುತ್ತದೆ. ಅಲ್ಲದೆ, ಇಂದು ಭಕ್ತರಿಗೆ ವಿಶೇಷ ಭೋಜನ ವ್ಯವಸ್ಥೆಯೂ ಮಾಡಲಾಗಿದೆ. ಅಲ್ಲದೆ, ಎಲ್ಲಾ ಅಪಾರ್ಟ್‍ ಮೆಂಟ್, ಮಾಲ್, ಶಾಲೆ-ಕಾಲೇಜುಗಳು, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ಕಂಪು ಹರಿದಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments