Webdunia - Bharat's app for daily news and videos

Install App

ಕನ್ನಡಿಗರ, ಕರ್ನಾಟಕದ ಹಿತ ಮುಖ್ಯ-ಸುನೀಲ್ ಕುಮಾರ್

Webdunia
ಮಂಗಳವಾರ, 20 ಡಿಸೆಂಬರ್ 2022 (20:25 IST)
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರ ಗಡಿ ವಿಚಾರಕ್ಕೆ ಕನ್ನಡಿಗರ ಭಾವನೆಗಳಿಗೆ ಗರಿಷ್ಠ ಆದ್ಯತೆ ಕೊಡುತ್ತದೆ. ಕನ್ನಡಿಗರ ಯಾವುದೇ ಭಾವನೆಯನ್ನ ಧಿಕ್ಕರಿಸುವ ಪ್ರಯತ್ನ ಮಾಡಿಲ್ಲ, ಮಾಡುವುದಿಲ್ಲ ಎಂದು ಬೆಳಗಾವಿಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ವಿಚಾರವಾಗಿ ಇಬ್ಬರು ಸಿಎಂಗಳು ಕೇಂದ್ರ ಗೃಹ ಸಚಿವರ ಜೊತೆಗೆ ಮಾತನಾಡಿದ್ದಾರೆ. ಏನೇ ಮಾತುಕತೆ ಇದ್ದರೂ ಕನ್ನಡಿಗರ, ಕರ್ನಾಟಕದ ಹಿತ ಪ್ರಮುಖವಾದದ್ದು. ಕರ್ನಾಟಕದ ಹಿತವನ್ನ ಬಿಟ್ಟು ಬೇರೆ ಯಾವುದೇ ಪ್ರಮುಖವಲ್ಲ ಅದನ್ನ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸುವ ಮಸೂದೆ ಮಂಡನೆ ಮಾಡ್ತಿವಿ ನಮ್ಮ ಸರ್ಕಾರ ಗಡಿಯಲ್ಲಿ ಶಾಲಾ,ಕಾಲೇಜುಗಳ‌ ಅಭಿವೃದ್ಧಿಗೆ ಆದ್ಯತೆ ಕೊಡುತ್ತದೆ. ಗಡಿಯಷ್ಟೇ ಅಲ್ಲ ಜಗತ್ತಿನ ಯಾವುದೇ ಭಾಗದಲ್ಲಿ ಇರುವ ಕನ್ನಡಿಗರ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಸರ್ಕಾರದ್ದು ಮಹಾರಾಷ್ಟ್ರ ಅಷ್ಟೇ ಅಲ್ಲ ಜಗತ್ತಿನ ಎಲ್ಲೇ ಇದ್ದರೂ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರ ಮಾಡಲಿದೆ ಎಂದು ಸಚಿವ ಸುನೀಲ್ ಕುಮಾರ್ ತಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments