ಕಪಾಲಿ ಮೋಹನ್ ಆತ್ಮಹತ್ಯೆ : ಬೆಚ್ಚಿಬೀಳುವ ವಿಷಯ ಏನ್ಗೊತ್ತಾ?

Webdunia
ಸೋಮವಾರ, 23 ಮಾರ್ಚ್ 2020 (14:48 IST)
ರಾಜಧಾನಿಯಲ್ಲಿ ಪ್ರಮುಖ ಉದ್ಯಮಿಯಾಗಿ ಹೆಸರುವಾಸಿಯಾಗಿದ್ದ ಕಪಾಲಿ ಮೋಹನ್ ಆತ್ಮಹತ್ಯೆ ಶರಣಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ.
 

ಬೆಂಗಳೂರಿನ ಪ್ರಮುಖ ಮುಖಂಡರು ಹಾಗೂ ಡಾ.ರಾಜ್ ಕುಮಾರ್ ಕುಟುಂಬದವರಿಗೆ ಕಪಾಲಿ ಮೋಹನ್ ಆಪ್ತರಲ್ಲಿ ಒಬ್ಬರಾಗಿದ್ದರು.

ತಮ್ಮದೇ ಒಡೆತನದಲ್ಲಿರುವ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದ ಸುಪ್ರೀಂ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೀಟರ್ ಬಡ್ಡಿ ಹಾಗೂ ಗ್ಯಾಂಬ್ಲಿಂಗ್ ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಹಿಂದೆ ಕಪಾಲಿ ಮೋಹನ್ ಮೇಲೆ ದಾಳಿ ನಡೆಸಿದ್ದರು.

ಕಪಾಲಿ ಮೋಹನ್ ಆತ್ಮಹತ್ಮೆ ಸುತ್ತ ಅನುಮಾನ ಬೆಳೆಯುತ್ತಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments