Webdunia - Bharat's app for daily news and videos

Install App

ಬೆಂಗಳೂರಿನ ಉದ್ಯಮಿಗಳಿಗೆ ಎಚ್ಚರಿಕೆ ಕೊಟ್ಟ ಕರವೆ ನಾರಾಯಣ ಗೌಡ ಬಣ

Webdunia
ಶನಿವಾರ, 16 ಡಿಸೆಂಬರ್ 2023 (14:44 IST)
ಬೆಂಗಳೂರಿನಲ್ಲಿ ಅನ್ಯಭಾಷೆ ನಾಮ ಫಲಕ ಹೆಚ್ಚಾದ ಹಿನ್ನೆಲೆ ಕರವೇ ನಾರಯಣಗೌಡ ಬಣ ಹೋರಾಟಕ್ಕೆ ಮುಂದಾಗಿದೆ.ಡಿಸೆಂಬರ್ 27ರೊಳಗೆ ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಗ್ರಹಿಸಿದೆ.ಅಲ್ಲದೇ ಕನ್ನಡ ನಾಮಪಲಕ ಅಳವಡಿಸದಿದ್ದಲ್ಲಿ ಡಿಸೆಂಬರ್ 27 ರಂದು ಬೃಹತ್ ಹೋರಾಟದ ಎಚ್ಚರಿಕೆ ಕರವೇ ನೀಡಿದ್ದು,ಕರವೇ ನಾರಾಯಣ ಗೌಡ ಬಣದಿಂದ ಎಲ್ಲಾ‌ ಅಂಗಡಿ ,ಹೋಟೆಲ್ ,ಮಾಲ್ ಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments