ಇಂದಿನಿಂದ ವಿಧಾನಮಂಡಲ ಅಧಿವೇಶನ

Webdunia
ಸೋಮವಾರ, 5 ಜೂನ್ 2017 (08:40 IST)
ಬೆಂಗಳೂರು: ಇಲಾಖಾವಾರು ಯೋಜನೆಗಳ ಚರ್ಚೆಗಾಗಿ ಕರೆಯಲಾಗಿರುವ ವಿಧಾನಮಂಡಲದ ಮಳೆಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.


ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಯಥಾವತ್ತು ಯೋಜನೆಗಳ ಚರ್ಚೆಗಿಂತ ಹೆಚ್ಚು ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಗದ್ದಲವೆಬ್ಬಿಸುವುದಂತೂ ಖಂಡಿತಾ.

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು, ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ ಎನ್ನುವ ವಿಷಯಗಳನ್ನೇ ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜಾಗಿವೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೆನಿಜುವೆಲಾ ಭೂಕಂಪದ ಅವಶೇಷದಡಿ ಸಿಲುಕಿದ ನಾಯಿಯ ಅವಸ್ಥೆ ನೋಡಿದರೆ ಕಣ್ಣೀರೇ ಬರುತ್ತೆ Video

ಖಾಸಗಿ ವಿಡಿಯೊ, ರಿವೆಂಜ್ ಪೋರ್ನೊಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಭಾರತದಲ್ಲಿ ಬಹುಪತ್ನಿತ್ವ ವ್ಯವಸ್ಥೆ ಜಾರಿಯಾಗಲಿ: ವಿವಾದದ ಕಿಡಿ ಹಚ್ಚಿ ಯೂಟರ್ನ್‌ ಹೊಡೆದ ಎನ್‌ಸಿಪಿ ಶಾಸಕಿ

ಪರಪುರುಷನ ಜೊತೆ ಓಡಿ ಹೋದ ತಾಯಿ: ಮಗು ಎತ್ತಿಕೊಂಡು ಮೆಡಿಕಲ್ ಗೆ ಬಂದ ಬಡತಂದೆ ಕೇಳಿದ ಪ್ರಶ್ನೆಗೆ ಕಣ್ಣೀರೇ ಬರುತ್ತೆ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments