ನಾಳೆ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

Webdunia
ಭಾನುವಾರ, 27 ಸೆಪ್ಟಂಬರ್ 2020 (12:27 IST)
ಬೆಂಗಳೂರು: ಕೃಷಿ ಕಾಯ್ದೆ ಮತ್ತು ಭೂಮಸೂದೆ ಕಾಯ್ದೆ ವಿರೋಧಿಸಿ ಪ್ರತಿಭಟನೆಗಿಳಿದಿರುವ ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.


ಇನ್ನು, ನಾಳೆ ಕರ್ನಾಟಕ ಬಂದ್ ಪರಿಣಾಮ ಏನೆಲ್ಲಾ ಇರುತ್ತದೆ ಎಂಬ ಬಗ್ಗೆ ಜನರಲ್ಲಿ ಗೊಂದಲಗಳಿವೆ. ಈಗಷ್ಟೇ ಲಾಕ್ ಡೌನ್ ನಿಂದ ಹೊರಬಂದ ಜನತೆಗೆ ಈಗ ಬಂದ್ ಬಿಸಿ ತಾಗಲಿದೆ. ಇಂದು ಹಣ್ಣು, ಹಾಲು, ತರಕಾರಿ, ಮೆಡಿಕಲ್ ಸೇರಿದಂತೆ ಅಗತ್ಯ ವಸ್ತುಗಳ ಹೊರತಾಗಿ ಉಳಿದವೆಲ್ಲವೂ ಬಂದ್ ಆಗಲಿದೆ. ಬೀದಿ ವ್ಯಾಪಾರ, ಓಲಾ, ಉಬರ್, ಆಟೋ ಸೇವೆಯೂ ಇರಲ್ಲ. ಬಿಎಂಟಿಸಿ ಸಂಚಾರ ಎಂದಿನಂತೆ ನಡೆಯುವುದು ಎಂದು ಸ್ಪಷ್ಟಪಡಿಸಿದೆಯಾದರೂ ಪ್ರತಿಭಟನಾಕಾರರು ಅಡ್ಡಿಪಡಿಸುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ನಾಳೆ ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments