Webdunia - Bharat's app for daily news and videos

Install App

ನಾಳೆ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

Webdunia
ಭಾನುವಾರ, 27 ಸೆಪ್ಟಂಬರ್ 2020 (12:27 IST)
ಬೆಂಗಳೂರು: ಕೃಷಿ ಕಾಯ್ದೆ ಮತ್ತು ಭೂಮಸೂದೆ ಕಾಯ್ದೆ ವಿರೋಧಿಸಿ ಪ್ರತಿಭಟನೆಗಿಳಿದಿರುವ ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.


ಇನ್ನು, ನಾಳೆ ಕರ್ನಾಟಕ ಬಂದ್ ಪರಿಣಾಮ ಏನೆಲ್ಲಾ ಇರುತ್ತದೆ ಎಂಬ ಬಗ್ಗೆ ಜನರಲ್ಲಿ ಗೊಂದಲಗಳಿವೆ. ಈಗಷ್ಟೇ ಲಾಕ್ ಡೌನ್ ನಿಂದ ಹೊರಬಂದ ಜನತೆಗೆ ಈಗ ಬಂದ್ ಬಿಸಿ ತಾಗಲಿದೆ. ಇಂದು ಹಣ್ಣು, ಹಾಲು, ತರಕಾರಿ, ಮೆಡಿಕಲ್ ಸೇರಿದಂತೆ ಅಗತ್ಯ ವಸ್ತುಗಳ ಹೊರತಾಗಿ ಉಳಿದವೆಲ್ಲವೂ ಬಂದ್ ಆಗಲಿದೆ. ಬೀದಿ ವ್ಯಾಪಾರ, ಓಲಾ, ಉಬರ್, ಆಟೋ ಸೇವೆಯೂ ಇರಲ್ಲ. ಬಿಎಂಟಿಸಿ ಸಂಚಾರ ಎಂದಿನಂತೆ ನಡೆಯುವುದು ಎಂದು ಸ್ಪಷ್ಟಪಡಿಸಿದೆಯಾದರೂ ಪ್ರತಿಭಟನಾಕಾರರು ಅಡ್ಡಿಪಡಿಸುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ನಾಳೆ ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ಮುಂದಿನ ಸುದ್ದಿ
Show comments