Webdunia - Bharat's app for daily news and videos

Install App

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Krishnaveni K
ಗುರುವಾರ, 9 ಏಪ್ರಿಲ್ 2026 (09:04 IST)
ಬೆಂಗಳೂರು: ಇಂದು ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಚುನಾವಣೆ ಕರ್ನಾಟಕ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈ ಚುನಾವಣೆಯಲ್ಲಿ ಗೆಲ್ಲುವುದು ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕೆ ಮುಖ್ಯ.

ಕಳೆದ ಎರಡೂವರೆ ಆಡಳಿತ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈ ಉಪಚುನಾವಣೆ ಪರೀಕ್ಷೆಯ ಸಮಯವಿದ್ದಂತೆ. ಈಗ ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಕೈಯಲ್ಲೇ ಇದ್ದ ಕ್ಷೇತ್ರಗಳೇ. ಈಗ ಈ ಎರಡು ಕ್ಷೇತ್ರಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕಾಗಿರುವುದು ಕಾಂಗ್ರೆಸ್ ನಾಯಕರಿಗಿರುವ ಸವಾಲಾಗಿದೆ.

ಇನ್ನೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸದ್ಯಕ್ಕೆ ತಣ್ಣಗಾಗಿತ್ತು. ಆದರೆ ಉಪಚುನಾವಣೆ ಮತ್ತು ಅಸ್ಸಾಂ, ಕೇರಳ ಚುನಾವಣೆ ಕೂಡಾ ಇಂದಿಗೆ ಮುಕ್ತಾಯವಾಗುತ್ತಿದ್ದು ಇದಾದ ಬಳಿಕ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುವ ಸಾಧ್ಯತೆಯಿದೆ.

ಒಂದು ವೇಳೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಫಲಿತಾಂಶ ಬಂದರೆ ಸದ್ಯಕ್ಕೆ ಈ ವಿಚಾರ ತಣ್ಣಗೇ ಇರಬಹುದು. ಆದರೆ ಕಾಂಗ್ರೆಸ್ ಸೋತಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಚಾಲ್ತಿಗೆ ಬರುವ ಸಾಧ್ಯತೆಯಿದೆ. ಸದ್ಯಕ್ಕೆ ಸಿಎಂ ಆಗಿ ಸಿದ್ದರಾಮಯ್ಯನವರಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಗೂ ಈ ಚುನಾವಣೆ ಫಲಿತಾಂಶ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments