Webdunia - Bharat's app for daily news and videos

Install App

ಸಿನಿ ಸ್ಟಾರ್ ಪ್ರಚಾರ ಮಾಡಿದ್ದ ಕ್ಷೇತ್ರಗಳ ಪಾಡೇನು?

Webdunia
ಶನಿವಾರ, 13 ಮೇ 2023 (09:50 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಈ ಬಾರಿ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಪ್ರಚಾರ ನಡೆಸಿದ್ದರು.
 

ಕಾಂಗ್ರೆಸ್, ಬಿಜೆಪಿ ಪರ ಘಟಾನುಘಟಿ ತಾರೆಯರೇ ಕಣಕ್ಕಿಳಿದು ಪ್ರಚಾರ ನಡೆಸಿದ್ದರು. ಅದರಲ್ಲೂ ಬಿಜೆಪಿ ಪರ ಕಿಚ್ಚ ಸುದೀಪ್, ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ ನಡೆಸಿದ್ದರು.

ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿವರ ಶಿಗ್ಗಾಂವ್ ಸೇರಿದಂತೆ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳ ಪರವಾಗಿ ವಿವಿದೆಡೆ ಪ್ರಚಾರ ನಡೆಸಿದ್ದರು. ಇದೀಗ ಸಿಎಂ ಬೊಮ್ಮಾಯಿ ಶಿಗ್ಗಾಂವ್ ನಲ್ಲಿ ಮುನ್ನಡೆಯಲ್ಲಿದ್ದಾರೆ.

ಶಿವರಾಜ್ ಕುಮಾರ್ ತಮ್ಮ ಬಾವ ಮಧು ಬಂಗಾರಪ್ಪ ಪರ ಸೊರಬದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದರು. ಇಲ್ಲಿ ಮಧು ಮುನ್ನಡೆಯಲ್ಲಿದ್ದಾರೆ. ಇನ್ನು, ವರುಣಾದಲ್ಲಿ ಸಿದ್ದರಾಮಯ್ಯ ಪರ ನಿಶ್ವಿಕಾ ನಾಯ್ಡು, ದುನಿಯಾ ವಿಜಯ್, ರಮ್ಯಾ ಸೇರಿದಂತೆ ಘಟಾನುಘಟಿಗಳು ಪ್ರಚಾರ ನಡೆಸಿದ್ದರು. ಇಲ್ಲಿ ಸಿದ್ದರಾಮಯ್ಯ ಮುನ್ನಡೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments