Select Your Language

Notifications

webdunia
webdunia
webdunia
webdunia

ಇನ್ಮುಂದೆ ಕರ್ನಾಟಕ ಫುಲ್ ಲಾಕ್ ಡೌನ್

ಪಾದರಾಯನಪುರ
ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಸರಕಾರ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಣಯ ಕೈಗೊಂಡಿದೆ.

ಇನ್ಮುಂದೆ ಲಾಕ್ ಡೌನ್ ಮತ್ತಷ್ಟು ಕಠಿಣವಾಗಿರುತ್ತದೆ ಎಂದು ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಐಟಿ-ಬಿಟಿ ಸೇರಿದಂತೆ ಯಾವುದೇ ಕಂಪನಿಗಳಿಗೆ ವಿನಾಯಿತಿ ಇಲ್ಲ. ರಿಯಾಯಿತಿಯನ್ನೂ ಸರಕಾರ ಕೊಡಲ್ಲ ಎಂದಿದ್ದಾರೆ.

ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆಯನ್ನು ಮಾಡೋದಕ್ಕೆ ಹೋಗೋದಿಲ್ಲ. ಮೇ 3 ರವರೆಗೆ ಲಾಕ್ ಡೌನ್ ಇನ್ನಷ್ಟು ಕಠಿಣವಾಗಿರಲಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪಾದರಾಯನಪುರ ಗಲಭೆ ಕೇಸ್ : 54 ಜನರ ಬಂಧನ, ಕೆಮ್ಮಿದ್ರೆ ಹುಷಾರ್