ಕರ್ನಾಟಕ ಕೈಗಾರಿಕಾ ಉದ್ಯೋಗ ಅದೇಶಗಳ ತಿದುಪಡ್ಡಿ

Webdunia
ಸೋಮವಾರ, 11 ಜುಲೈ 2022 (14:41 IST)
ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪನಿಯು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.
ಕಂಪನಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು 2021, ಸೆಪ್ಟೆಂಬರ್ 17ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ 2018ರ ಮಾರ್ಚ್ 17 ಅಥವಾ ನಂತ್ರದಲ್ಲಿ 59 ವರ್ಷಗಳನ್ನು ಪೂರೈಸಿ ನಿವೃತ್ತರಾದವರಿಗೆ ನಿವೃತ್ತಿ ದಿನಾಂಕ ಮತ್ತು ಅವರು 60 ವರ್ಷ ತಲುಪಿದ ದಿನಾಂಕದ ನಡುವಿನ ಅವಧಿಗೆ ಶೇ.50ರಷ್ಟು ವೇತನವನ್ನು ಮರುಪಾವತಿ ಮಾಡಬೇಕು ಎಂದು ಮೇಲ್ಮನವಿದಾರರಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments