ಫಲಿತಾಂಶದ ಬಗ್ಗೆ ಕಮಕ್ ಕಿಮಕ್ ಅನ್ನದ ನಾಯಕರು!

Webdunia
ಮಂಗಳವಾರ, 15 ಮೇ 2018 (05:56 IST)
ಬೆಂಗಳೂರು: ಇಂದು ರಾಜ್ಯದ ಚುಕ್ಕಾಣಿ ಹಿಡಿಯುವ ಹೊಸ ನಾಯಕ ಯಾರು ಎಂದು ತೀರ್ಮಾನವಾಗುವ ದಿನ. ಆದರೆ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ನಿನ್ನೆ ದಿನವಿಡೀ ಮೌನ ವ್ರತ ಮಾಡಿದ್ದಾರೆ.

ಸದಾ ರಾಜಕೀಯ ಕೆಸರೆರಚಾಟ ಮಾಡುವ ನಾಯಕರು ನಿನ್ನೆಯಿಡೀ ಮಾಧ್ಯಮಗಳಿಂದ ಸಾಮಾಜಿಕ ಜಾಲತಾಣಗಳಿಂದ ದೂರವೇ ಉಳಿದಿದ್ದಾರೆ. ಯಾವುದೇ ಮೆಸೇಜ್ ಅಥವಾ ಸಂದರ್ಶನ ನೀಡಿಲ್ಲ.

ಇಂದು ಫಲಿತಾಂಶದ ಬಳಿಕವಷ್ಟೇ ಈ ನಾಯಕರ ಟ್ವಿಟರ್ ಖಾತೆಗಳಿಗೆ ಬಹುಶಃ ಜೀವ ಬರಬಹುದು! ಭಾನುವಾರದ ಬಳಿಕ ಸಿಎಂ ಸಿದ್ದರಾಮಯ್ಯ ಖಾತೆಯಿಂದ ಒಂದೇ ಟ್ವೀಟ್ ಹೊರಬಿದ್ದಿಲ್ಲ. ಮಾಧ್ಯಮಗಳಿಗೂ ಮಾತಾಡಿಲ್ಲ. ಅತ್ತ ಬಿಎಸ್ ಯಡಿಯೂರಪ್ಪ ಮಾತ್ರ ನಿನ್ನೆ ಒಂದೇ ಒಂದು ಸಂದೇಶ ಬರೆದುಕೊಂಡಿದ್ದರು. ಅದೂ ವಿತ್ತ ಸಚಿವರ ಅರುಣ್ ಜೇಟ್ಲಿ ಆರೋಗ್ಯಕ್ಕೆ ಶುಭಹಾರೈಸಿರುವುದು ಮಾತ್ರ. ಅದು ಬಿಟ್ಟರೆ ಎಲ್ಲೆಲ್ಲೂ ಮೌನ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments