ಫಲಿತಾಂಶದ ಬಗ್ಗೆ ಕಮಕ್ ಕಿಮಕ್ ಅನ್ನದ ನಾಯಕರು!

Webdunia
ಮಂಗಳವಾರ, 15 ಮೇ 2018 (05:56 IST)
ಬೆಂಗಳೂರು: ಇಂದು ರಾಜ್ಯದ ಚುಕ್ಕಾಣಿ ಹಿಡಿಯುವ ಹೊಸ ನಾಯಕ ಯಾರು ಎಂದು ತೀರ್ಮಾನವಾಗುವ ದಿನ. ಆದರೆ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ನಿನ್ನೆ ದಿನವಿಡೀ ಮೌನ ವ್ರತ ಮಾಡಿದ್ದಾರೆ.

ಸದಾ ರಾಜಕೀಯ ಕೆಸರೆರಚಾಟ ಮಾಡುವ ನಾಯಕರು ನಿನ್ನೆಯಿಡೀ ಮಾಧ್ಯಮಗಳಿಂದ ಸಾಮಾಜಿಕ ಜಾಲತಾಣಗಳಿಂದ ದೂರವೇ ಉಳಿದಿದ್ದಾರೆ. ಯಾವುದೇ ಮೆಸೇಜ್ ಅಥವಾ ಸಂದರ್ಶನ ನೀಡಿಲ್ಲ.

ಇಂದು ಫಲಿತಾಂಶದ ಬಳಿಕವಷ್ಟೇ ಈ ನಾಯಕರ ಟ್ವಿಟರ್ ಖಾತೆಗಳಿಗೆ ಬಹುಶಃ ಜೀವ ಬರಬಹುದು! ಭಾನುವಾರದ ಬಳಿಕ ಸಿಎಂ ಸಿದ್ದರಾಮಯ್ಯ ಖಾತೆಯಿಂದ ಒಂದೇ ಟ್ವೀಟ್ ಹೊರಬಿದ್ದಿಲ್ಲ. ಮಾಧ್ಯಮಗಳಿಗೂ ಮಾತಾಡಿಲ್ಲ. ಅತ್ತ ಬಿಎಸ್ ಯಡಿಯೂರಪ್ಪ ಮಾತ್ರ ನಿನ್ನೆ ಒಂದೇ ಒಂದು ಸಂದೇಶ ಬರೆದುಕೊಂಡಿದ್ದರು. ಅದೂ ವಿತ್ತ ಸಚಿವರ ಅರುಣ್ ಜೇಟ್ಲಿ ಆರೋಗ್ಯಕ್ಕೆ ಶುಭಹಾರೈಸಿರುವುದು ಮಾತ್ರ. ಅದು ಬಿಟ್ಟರೆ ಎಲ್ಲೆಲ್ಲೂ ಮೌನ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments