Webdunia - Bharat's app for daily news and videos

Install App

ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ, ರಾಜ್ಯ ಸರ್ಕಾರ ಸುರಿಯಲಿದೆ ಇಷ್ಟೊಂದು ದುಡ್ಡು

Krishnaveni K
ಬುಧವಾರ, 8 ಜನವರಿ 2025 (10:30 IST)
ಬೆಂಗಳೂರು: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ.

ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಈ ಪೈಕಿ ಮುಂಡುಗಾರು ಲತಾ, ವನಜಾಕ್ಷಿ, ಸುಂದರಿ, ಮಾರಪ್ಪ ಅರೋಳಿ, ವಸಂತ್ ಹಾಗೂ ಎನ್ ಜೀಶಾ ಶರಣಾಗತಿಯಾಗಲಿದ್ದಾರೆ.

ಈ ನಕ್ಸಲರು ಸುಮ್ಮನೇ ಶರಣಾಗುತ್ತಿಲ್ಲ. ಸಾಕಷ್ಟು ಬೇಡಿಕೆಗಳನ್ನಿಟ್ಟುಕೊಂಡೇ ಶರಣಾಗುತ್ತಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಮೂರು ಕೆಟಗರಿ ಇದೆ.

ಕೆಟಗರಿ ಎ: ನಮ್ಮ ರಾಜ್ಯದವರೇ ಆಗಿದ್ದು, ಆಕ್ಟಿವ್ ಆಗಿರುವಾಗ ಕೇಸ್ ಇದ್ದು ಶರಣಾಗತಿಯಾಗುತ್ತಿದ್ದರೆ 7.50 ಲಕ್ಷ ರೂ. ಹಣ ಸಿಗುತ್ತದೆ.
ಕೆಟಗರಿ ಬಿ: ನಕ್ಸಲರು ಹೊರರಾಜ್ಯದವನಾಗಿದ್ದು, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೆ 4 ಲಕ್ಷ ರೂ. ಪ್ಯಾಕೇಜ್ ಸಿಗುತ್ತದೆ.
ಕೆಟಗರಿ ಸಿ: ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿ, ಪ್ರಕರಣಗಳು ಇದ್ದರೆ 2 ಲಕ್ಷ ರೂ. ಹಣವನ್ನು ಸರ್ಕಾರ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments