ರಾಜ್ಯದಲ್ಲಿ ಮಳೆ ಹೆಚುವರಿ ಪರಿಹಾರಕ್ಕೆ ಸರ್ಕಾರ ಪರಿಹಾರ

Webdunia
ಬುಧವಾರ, 13 ಜುಲೈ 2022 (16:55 IST)
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.
 
ಹೌದು.. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ
ಬೆನ್ನಲ್ಲೇ ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಈ ಬಾರಿಯೂ ಕೇಂದ್ರ ಸರ್ಕಾರದ ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ನಿಗದಿ ಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
 
ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ ಮತ್ತು ಪರಿಷ್ಕೃತ ದರ ಹೀಗಿದೆ.
* ಮಾನವ ಜೀವಹಾನಿಗೆ ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ 4 ಲಕ್ಷ ರೂ. ಇದ್ದು, ಪರಿಷ್ಕೃತ ದರ 5 ಲಕ್ಷ ರೂ ನಿಗದಿಪಡಿಸಿದೆ.
* ಪ್ರವಾಹ ನೀರು ನುಗ್ಗಿರುವ ಮನೆಗಳು ಗೃಹೋಪಯೋಗಿ ವಸ್ತುಗಳು ಹಾಗೂ ಬಟ್ಟೆ ಬರೆ ಹಾನಿಗೆ ರೂ 3,800 (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 10,000 ರೂ.
* ಶೇ 75ಕ್ಕಿಂತ ಹೆಚ್ಚು ಸಂಪೂರ್ಣ ಹಾನಿ ಎಂ ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 5 ಲಕ್ಷ ರೂ.
* ಶೇ. 25 ರಿಂದ ಶೇ 75ರಷ್ಟು ತೀವ್ರ ಮನೆಹಾನಿ (ಕೆಡವಿ ಹೊಸದಾಗಿ ನಿರ್ಮಿಸುವುದು) ಬಿ೨ ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ ೫ ಲಕ್ಷ ರೂ.
* ಶೇ. 25 ರಿಂದ ಶೇ 75ರಷ್ಟು ತೀವ್ರ ಮನೆಹಾನಿ (ದುರಸ್ಥಿ), ಬಿ1 ವರ್ಗಕ್ಕೆ 95,೧೦೦ (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 3 ಲಕ್ಷ ರೂ.
* ಶೇ. 15 ರಿಂದ 25ರಷ್ಟು ಭಾಗಶಃ ಮನೆ ಹಾನಿ ಸಿ ವರ್ಗಕ್ಕೆ 5200 ರೂ. (ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿ ದರ), ಪರಿಷ್ಕೃತ ದರ 50 ಸಾವಿರ ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮುಂದೆ ಅನುಮತಿಯಿಲ್ಲದೆ ಖಾಸಗಿ ಫೋಟೋ, ವಿಡಿಯೋ ತೆಗೆದ್ರೆ ಕ್ರಮ ಗ್ಯಾರಂಟಿ

ಮತ್ತೆ ನೀನು ಗೆದ್ದರೆ ನಿನ್ನ ಮನೆ ವಾಚ್‌ ಮ್ಯಾನ್‌ ಆಗುವೆ: ಪ್ರದೀಪ್ ಈಶ್ವರ್‌ಗೆ ಬಿಎನ್‌ ರವಿಕುಮಾರ್ ಸವಾಲು

ಕೆಆರ್‌ ಪುರಂ ತ್ರಿವಳಿ ಮರ್ಡರ್ ಕೇಸ್‌: ಶ್ವೇತಾಳ ಲವರ್‌, ಪ್ರಮುಖ ಆರೋಪಿ ಸಿಕ್ಕಿದ್ದೆಲ್ಲಿ ಗೊತ್ತಾ

ಅಯೋಧ್ಯೆ ರಾಮನ ದುಡ್ಡಿಗೆ ಕನ್ನ ಹಾಕಿದವರು ಸಿಕ್ಕಿಬಿದ್ದಿದ್ದು ಹೇಗೆ ಇಲ್ಲಿದೆ ರೋಚಕ ವಿವರ

ದುಷ್ಟ ಕಾಂಗ್ರೆಸ್ ನ್ನು ಹೊಡೆದೋಡಿಸುವುದೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments