Webdunia - Bharat's app for daily news and videos

Install App

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

Krishnaveni K
ಮಂಗಳವಾರ, 19 ಆಗಸ್ಟ್ 2025 (08:26 IST)
ಬೆಂಗಳೂರು: ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನು ಕೆಲವೆಡೆ ಮೋಡ ಕವಿದ ವಾತಾವರಣವಿದೆ. ನಾಳೆಯವರೆಗೆ ಹವಾಮಾನದ ಈ ಎಚ್ಚರಿಕೆ ಸಂದೇಶವನ್ನು ತಪ್ಪದೇ ಗಮನಿಸಿ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆಯಾಗುತ್ತಿದೆ. ಕಳೆದ ವಾರಂತ್ಯಕ್ಕೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವೂ ಆಗಿದ್ದರಿಂದ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗುತ್ತಿತ್ತು.

ಈ ವಾರದ ಆರಂಭದಲ್ಲೂ ಮಳೆಯಾಗುತ್ತಿದೆ. ಇಂದೂ ಬಹುತೇಕ ಕಡೆ ಮಳೆಯಾಗಲಿದ್ದು ನಾಳೆಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನಾಳೆಯವರೆಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ.

ಇಂದಿನವರೆಗೆ ಬೆಂಗಳೂರಿಗೂ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆ ನಿರೀಕ್ಷಿಸಲಾಗಿದೆ. ಮಳೆಯ ಜೊತೆಗೆ ವಿಪರೀತ ಗಾಳಿಯೂ ಇರಲಿದೆ. ನಾಳೆಯವರೆಗೂ ಭಾರೀ ಮಳೆಯ ಸಾಧ್ಯತೆಯಿದ್ದು, ಅದಾದ ಬಳಿಕ ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments