Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

Krishnaveni K
ಶುಕ್ರವಾರ, 9 ಮೇ 2025 (09:01 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬೇಸಿಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇಂದು ಮಳೆಯ ಸಾಧ್ಯತೆಯಿರುತ್ತಾ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಈ ವಾರ ಕಳೆದ ವಾರಕ್ಕೆ ಹೋಲಿಸಿದರೆ ಅಷ್ಟೊಂದು ಮಳೆಯಾಗಿಲ್ಲ. ಕೆಲವು ಕಡೆ ಮಾತ್ರ ಸಣ್ಣ ಮಟ್ಟಿಗೆ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಬಿಸಿಲಿನ ವಾತಾವರಣವಿತ್ತು. ಹಾಗಿದ್ದರೂ ಕಳೆದ ಎರಡು ವಾರಗಳಲ್ಲಿ ವಾರಂತ್ಯಗಳಲ್ಲಿ ಮಳೆಯಿತ್ತು. ಆದರೆ ಇಂದು ರಾಜ್ಯದ ಒಟ್ಟಾರೆ ಹವಾಮಾನ ನೋಡುವುದಾದರೆ ಮಳೆಯಿಲ್ಲ.

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ಮೈಸೂರು, ಬೆಂಗಳೂರು, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಮೋಡ ಕವಿದ ವಾತಾವರಣವಿರಲಿದೆ.

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಳೆಯಾಗಿದ್ದೇ ಕಡಿಮೆ. ಆದರೆ ಮುಂದಿನ ವಾರ ರಾಜ್ಯದಲ್ಲಿ ಉತ್ತಮ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ. ಕೆಲವೊಂದು ಮೂಲಗಳ ಪ್ರಕಾರ ಶೀಘ್ರದಲ್ಲೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ

Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಮುಂದಿನ ಸುದ್ದಿ
Show comments