Webdunia - Bharat's app for daily news and videos

Install App

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಮೋಡ, ಈ ಭಾಗದಲ್ಲಿ ಉರಿಬಿಸಿಲು

Krishnaveni K
ಶನಿವಾರ, 15 ಮಾರ್ಚ್ 2025 (09:02 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಇನ್ನು ಕೆಲವು ಭಾಗಗಳಿಗೆ ಉರಿಬಿಸಿಲಿನ ವಾತಾವರಣವಿರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.

ರಾಜ್ಯದಲ್ಲಿ ಈ  ವಾರದ ಆರಂಭದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ಬಳಿಕ ಉರಿಬಿಸಿಲಿನ ವಾತಾವರಣವಿತ್ತು.

ಇದೀಗ ವಾರಂತ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಕೊಂಚ ಮೋಡ ಕವಿದ ವಾತಾವರಣವಿತ್ತು. ಈ ಜಿಲ್ಲೆಗಳಿಗೆ ಎರಡು ದಿನಗಳಿಗೆ ಮಳೆಯ ಸೂಚನೆಯಿದೆ. ಹಾಗಿದ್ದರೂ ಗರಿಷ್ಠ ತಾಪಮಾನ 35 ಡಿಗ್ರಿಯಷ್ಟಿರಲಿದೆ.

ಉಳಿದಂತೆ ರಾಜ್ಯದ ಉತ್ತರದ ಭಾಗಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಶುಭ್ರ ಆಕಾಶವಿರಲಿದೆ. ಕಲಬುರಗಿಯಲ್ಲಿ ಮಾರ್ಚ್ ನಲ್ಲೇ ತಾಪಮಾನ 40 ಡಿಗ್ರಿ ದಾಟಿದೆ. ವಿಜಯಪುರ, ಗದಗ ಭಾಗದಲ್ಲೂ ತಾಪಮಾನ ವಿಪರೀತ ಏರಿಕೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಲ್ಲಿ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments