Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದ ಈ ಜಿಲ್ಲೆಗಳಿಗೆ ಬೇಸಿಗೆ ಶಾಕ್ ನೀಡಿದ ಹವಾಮಾನ ವರದಿ

Krishnaveni K
ಶುಕ್ರವಾರ, 14 ಫೆಬ್ರವರಿ 2025 (09:00 IST)
ಬೆಂಗಳೂರು: ಕರ್ನಾಟಕದ ಹವಾಮಾನ ವರದಿ ಪ್ರಕಾರ ಈ ಬಾರಿ ಬೇಸಿಗೆಯಲ್ಲಿ ತಾಪಮಾನ ದಾಖಲೆ ಏರಿಕೆ ಕಾಣಲಿದ್ದು ಈ ಜಿಲ್ಲೆಗಳಲ್ಲಿ ಹಾಟ್ ಶಾಕ್ ಗ್ಯಾರಂಟಿಯಾಗಿದೆ.

ಈ ವರ್ಷ ಮಳೆಗಾಲ ಚೆನ್ನಾಗಿ ಆಗಿತ್ತು. ಚಳಿಗಾಲವೂ ತಕ್ಕಮಟ್ಟಿಗಿತ್ತು. ಆದರೆ ಬೇಸಿಗೆಯಲ್ಲಿ ಈ ಬಾರಿ ತಾಪಮಾನ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿವೆ.

ಅದರಲ್ಲೂ ವಿಶೇಷವಾಗಿ ರಾಜ್ಯದ 15 ಜಿಲ್ಲೆಗಳಿಗೆ ಈ ಬಾರಿ ಬೇಸಿಗೆ ಅಕ್ಷರಶಃ ಶಾಕ್ ನೀಡಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಈ ಬಾರಿ ಗರಿಷ್ಠ ತಾಪಮಾನ 39 ಡಿಗ್ರಿಯವರೆಗೆ ತಲುಪಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿತ್ತು.

ಇದೀಗ ಬೆಂಗಳೂರು ನಗರ, ಗ್ರಾಮಾಂತರ ಮಾತ್ರವಲ್ಲದೆ, ದಕ್ಷಿಣ ಕನ್ನಡ, ಬಳ್ಳಾರಿ, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ತಾಪಮಾನ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಈ ಬಾರಿ ಬೇಸಿಗೆಯ ಶಾಖ ತಡೆಯಲು ಈಗಲೇ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments