Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಇಂದು, ನಾಳೆ ರಾಜ್ಯದ ಹವಾಮಾನದ ಬಗ್ಗೆ ಇರಲಿ ಎಚ್ಚರ

Krishnaveni K
ಬುಧವಾರ, 5 ಫೆಬ್ರವರಿ 2025 (09:44 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಹವಾಮಾನದ ಬಗ್ಗೆ ಜನರು ಎಚ್ಚರವಾಗಿರಬೇಕು. ಅದಕ್ಕೆ ಕಾರಣವೇನು, ಹವಾಮಾನದ ಲೇಟೆಸ್ಟ್ ವರದಿ ಏನು ಇಲ್ಲಿದೆ ಡೀಟೈಲ್ಸ್.

ಕಳೆದ ಎರಡು ವಾರಗಳಿಂದ ಕರ್ನಾಟಕದ ಹವಾಮಾನದಲ್ಲಿ ಸಣ್ಣ ಮಟ್ಟಿಗೆ ಬದಲಾವಣೆ ಕಂಡುಬರುತ್ತಲೇ ಇದೆ. ಒಣ ಹವೆ ಮುಂದುವರಿದಿದ್ದು, ಚಳಿ ನಿಧಾನವಾಗಿ ಕಡಿಮೆಯಾಗುತ್ತಿದೆ. ಅತ್ತ ಬೇಸಿಗೆಗೆ ಕಾಲಿಡುವ ಲಕ್ಷಣ ಕಂಡುಬರುತ್ತಿದೆ.

ವಿಶೇಷವಾಗಿ ಹಗಲು ಹೊತ್ತಿನಲ್ಲಿ ವಿಪರೀತ ಬಿಸಿಲಿನ ಝಳ ಕಂಡುಬರುತ್ತಿದೆ. ಇದರಿಂದಾಗಿ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಇದೀಗ ಇಂದು ಮತ್ತು ನಾಳೆ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದೆ.

ವಿಶೇಷವಾಗಿ ಇಂದು, ನಾಳೆ ಹಗಲು ಬಿಸಿಲಿನ ತಾಪ ವಿಪರೀತ ಎನಿಸುವಷ್ಟು ಇರಲಿದೆ. ಹೀಗಾಗಿ ಮಧ್ಯಾಹ್ನದ ಹೊತ್ತು ಹೊರಗೆ ಓಡಾಡುವುದಕ್ಕೆ ಕಡಿವಾಣ ಹಾಕಿದರೆ ಉತ್ತಮ. ಇಂದು ಮತ್ತು ನಾಳೆ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಶಿಯಸ್ ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments