Webdunia - Bharat's app for daily news and videos

Install App

Karnataka Weather: ಹವಾಮಾನ ವರದಿ ಸುಳ್ಳಾಗಿಲ್ಲ, ರಾಜ್ಯದ ಈ ಭಾಗದಲ್ಲಿ ಮಳೆ

Krishnaveni K
ಮಂಗಳವಾರ, 25 ಫೆಬ್ರವರಿ 2025 (10:22 IST)
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಬಿಸಿಲಿನ ತಾಪದ ನಡುವೆಯೂ ಮಳೆಯಾಗುವ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು. ಅದು ಸುಳ್ಳಾಗಲಿಲ್ಲ. ರಾಜ್ಯದ ಈ ಭಾಗದಲ್ಲಿ ನಿನ್ನೆ ಮಳೆಯಾಗಿತ್ತು.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕದ ಕೆಲವೆಡೆ ಮಳೆಯಾಗಬಹುದು ಎಂದು ಹವಾಮಾನ ವರದಿಗಳು ಈಗಾಗಲೇ ಹೇಳಿದ್ದವು. ಅದು ಕೊನೆಗೂ ಸುಳ್ಳಾಗಲಿಲ್ಲ. ಕರ್ನಾಟಕದ ಕೆಲವು ಕಡೆ ತೀವ್ರ ಮಳೆಯಾಗದೇ ಇದ್ದರೂ ತುಂತುರು ಮಳೆಯಾಗಿದೆ.

ಗೇರುಸೊಪ್ಪದಲ್ಲಿ ನಿನ್ನೆ ಸಣ್ಣ ಮಟ್ಟಿನ ಮಳೆಯಾಗಿರುವ ವರದಿಗಳಾಗಿವೆ. ಅದರ ಹೊರತಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಮೋಡ ಕವಿದ ವಾತಾವರಣವಿತ್ತು. ಉಳಿದಂತೆ ಒಣ ಹವೆ ಮುಂದುವರಿದಿದೆ.

ಕರ್ನಾಟಕದ ಕರಾವಳಿಯಲ್ಲಿ ತಾಪಮಾನ ಈಗ 34-35 ಡಿಗ್ರಿಯಷ್ಟಿತ್ತು. ಇಂದೂ ಕೂಡಾ ಅದೇ ತಾಪಮಾನ ಮುಂದುವರಿಯಲಿದೆ. ಹಾಗಿದ್ದರೂ ಚಂಡಮಾರುತದ ಪರಿಣಾಮ ಈ ಜಿಲ್ಲೆಗಳಲ್ಲಿ ಸ್ವಲ್ಪ ಹನಿ ಮಳೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

ಮುಂದಿನ ಸುದ್ದಿ
Show comments