Webdunia - Bharat's app for daily news and videos

Install App

ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದ ಕಟೀಲ್

Webdunia
ಸೋಮವಾರ, 20 ಫೆಬ್ರವರಿ 2023 (07:29 IST)
ಮಡಿಕೇರಿ : ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ್ದಾರೆ.
 
ಮಡಿಕೇರಿಯ ವಿರಾಜಪೇಟೆಯಲ್ಲಿ ಕೊಡವ ಭಾಷಿಕರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಚೆನ್ನಾಗಿ ಆಡಳಿತ ಮಾಡಿದ್ದರೆ ಭಾರತ ಭಿಕ್ಷುಕರ, ಸಾಲಗಾರರ ರಾಷ್ಟ್ರ ಆಗುತ್ತಿರಲಿಲ್ಲ.

ಇಡೀ ದೇಶದ ಜನತೆಯ ಕಿವಿಗೆ ಹೂ ಇಟ್ಟು ಬದುಕಿದ ಕಾಂಗ್ರೆಸ್, ಸ್ವಾತಂತ್ರ್ಯ ನಂತರವೂ ಅದನ್ನೇ ಮಾಡಿದೆ. ಬಿಜೆಪಿಯ ಒಳ್ಳೆ ಕೆಲಸ ಸಹಿಸಲಾಗದೆ ಕಾಂಗ್ರೆಸ್ನವರು ಹೂ ಇಟ್ಟುಕೊಂಡಿದ್ದರು, ಮುಂದೆ ಹೂ ಇಟ್ಟುಕೊಂಡೇ ಬದುಕಬೇಕು ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಸುಮ್ಮನೆ ನಡೀತಿದ್ದವನ ಮೇಲೆ ಸಾವು ತಾನಾಗಿಯೇ ಬಂದೆರಗಿತು.. ಭೀಕರ ದೃಶ್ಯ Video

ರಾಜ್ಯ ಸರ್ಕಾರದ ದೆಹಲಿ ಪ್ರವಾಸದ ಕುರಿತು ಬಿಕೆ ಹರಿಪ್ರಸಾದ್ ಹೇಳಿದ್ದು ಹೀಗೇ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments