Webdunia - Bharat's app for daily news and videos

Install App

ಕುಡಿಕೆ ನೀರು ಹಿಡಿದು ‘ಕಾವೇರಿ’ ಪ್ರೊಟೆಸ್ಟ್​​​

Webdunia
ಸೋಮವಾರ, 4 ಸೆಪ್ಟಂಬರ್ 2023 (14:40 IST)
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾಮರಾಜನಗರದಲ್ಲಿ‌ ಕನ್ನಡ ಪರ ಸಂಘಟನೆ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಕುಡಿಕೆಯಲ್ಲಿ ನೀರು ತುಂಬಿಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ.. ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್​​ ನೀರು ತಮಿಳುನಾಡಿಗೆ ಎಂದು ಪ್ರತಿಭನಾಕಾರರು ಆಕ್ರೋಶ ಹೊರಹಾಕಿದ್ದಾರೆ.. ಕೇಂದ್ರ, ರಾಜ್ಯ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರವಿಗೂ ಕುಡಿಕೆ ಹಿಡಿದು ಪ್ರತಿಭಟನಾ ಮೆರವಣಿಗೆ ಸಾಗ್ತು.. ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ಕಾರ್ಯಕರ್ತರು ಧರಣಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments