Webdunia - Bharat's app for daily news and videos

Install App

ಕೇದಾರನಾಥ ದೇವಸ್ಥಾನ ಕ್ಲೋಸ್​​​

Webdunia
ಗುರುವಾರ, 27 ಅಕ್ಟೋಬರ್ 2022 (16:48 IST)
ಚಳಿಗಾಲ ಆರಂಭವಾಗ್ತಿದೆ. ಆದ್ರಿಂದ ಉತ್ತರಾಖಂಡದ ವಿಶ್ವವಿಖ್ಯಾತ ಕೇದಾರನಾಥ ಧಾಮದ ಬಾಗಿಲು  ಮುಚ್ಚಲ್ಪಟ್ಟಿದೆ. ಬಾಗಿಲು ಮುಚ್ಚುವ ಮೊದಲು ಕೇದಾರನಾಥ ಧಾಮಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು, ಮಹಾದೇವರ ಆರಾಧನೆಯನ್ನು ನೆರವೇರಿಸಲಾಯಿತು. ಕೇದಾರನಾಥ ಧಾಮದ ಬಾಗಿಲು ಮುಚ್ಚಿದ ನಂತರ ಭಗವಾನ್ ಕೇದಾರನಾಥ ಜೀ ಉಖಿಮಠದಲ್ಲಿ ಕುಳಿತುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಅವರ ದರ್ಶನಕ್ಕೆ ಭಕ್ತರು ಅಲ್ಲಿಗೆ ಹೋಗಬಹುದು. ದೇವರ ಡೋಲಿಯನ್ನು ಸೇನೆಯ ಸಾಂಪ್ರದಾಯಿಕ ಬ್ಯಾಂಡ್‌ನೊಂದಿಗೆ ಅಲ್ಲಿಗೆ ಕಳುಹಿಸಿಕೊಡಲಾಗುತ್ತೆ. ಕೇದಾರನಾಥದ ಐದು ಮುಖದ ಡೋಲಿಯನ್ನು ಬುಧವಾರ ಸಿದ್ಧಪಡಿಸಲಾಗಿದ್ದು, ಅಕ್ಟೋಬರ್ 29 ರಂದು ಡೋಲಿಯ ಚಳಿಗಾಲದ ತಾಣವಾದ ಉಖಿಮಠದ ಓಂಕಾರೇಶ್ವರ ದೇವಸ್ಥಾನಕ್ಕೆ ಕೊಂಡೊಯ್ಯಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments