Webdunia - Bharat's app for daily news and videos

Install App

ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಕೆಂಪೇಗೌಡ ಉತ್ಸವ ರಥಯಾತ್ರೆಗೆ ಚಾಲನೆ

Webdunia
ಮಂಗಳವಾರ, 27 ಜೂನ್ 2023 (19:17 IST)
ಒಂದೇ ವೇದಿಕೆಯಲ್ಲಿ ಡಿಕೆಶಿವಕುಮಾರ್ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ಪರಸ್ಪರ ಹಗ್ಗ ಜಗ್ಗಾಟದಲ್ಲಿರುವ ಉಭಯ ನಾಯಕರು ಭಾಗಿಯಾಗಿದ್ರು.ಬಹಿರಂಗವಾಗಿ ಡಿಕೆಶಿ ವಿರುದ್ದ  ಅಶ್ವಥ್ ನಾರಯಣ್ ಹೇಳಿಕೆ ನೀಡುತ್ತಿದ್ರು.ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ಮುಖಾಮುಖಿಯಾಗಿದ್ದು,ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಾಲಾನಂದಶ್ರೀಗಳು ಕೂಡ ಭಾಗಿಯಾಗಿದ್ದಾರೆ.
 
ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್  ಅಶ್ವಥ್ ನಾರಯಣ್ ಅವ್ರಿಗೆ ಒಂದು ವಿಷಯ ಹೇಳೊಕೆ ಇಷ್ಟ ಪಡ್ತೀನಿ.ತಾವು ಇತಿಹಾಸ ಓದಬೇಕು.ನಾನು ರಾಜಾಜಿನಗರದಲ್ಲಿ 6 ನೇ ತರಗತಿಗೆ ಬಂದು ಎನ್ ಪಿ ಎಸ್ ‌ನಲ್ಲಿ ಓದಿದವನು.ಬೆಂಗಳೂರಿಗೆ ನನಗೂ ನಂಟಿದೆ.ನೀವು ರಾಜಕೀಯದಲ್ಲಿ ಮಾತನಾಡಿದ್ದೀರಾ?ಆದ್ರೂ ನಿಮಗೆ ನನ್ನ ಇತಿಹಾಸ ಗೊತ್ತಿಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.ಅಲ್ಲದೇ ನಾನು ಇಲ್ಲಿ ಹಲಸಿನ ಮರ ನೆಟ್ಟಿದ್ದೀನಿ.ಈಗ ಎಲ್ಲೂ ಬೆಳೆದು ನಿಂತಿದೆ ಎಂದು ಡಿಕೆಶಿ‌ ಅಶ್ವಥ್ ನಾರಾಯಣ್ ಗೆ ಟಾಂಗ್ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments