Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ಬಳ್ಳಾರಿ ಜಿಲ್ಳಾಸ್ಪತ್ರೆಯ ವೈದ್ಯನ ಕಿಡ್ನ್ಯಾಪ್‌, ಬೇಡಿಕೆ ಕೇಳಿದ್ರೆ ಶಾಕ್ ಆಗ್ತೀರಾ

Sampriya
ಶನಿವಾರ, 25 ಜನವರಿ 2025 (15:53 IST)
Photo Courtesy X
ಬಳ್ಳಾರಿ: ಸಿನಿಮೀಯ ರೀತಿಯಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಎಂಬುವವರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ, 6ಕೋಟಿ ಹಣಕ್ಕೆ ಭೇಡಿಕೆಯಿಟ್ಟಿರುವ ಗಟನೆ ಇಂದು ಮುಂಜಾನೆ ನಡೆದಿದೆ.

ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ಮಾಡಲಾಗಿದೆ.  ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು ₹6 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ.

ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ಸುನೀಲ್ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments