Webdunia - Bharat's app for daily news and videos

Install App

ಪ್ರೀತಿಸಿದವರನ್ನು ಒಂದು ಮಾಡಿದ್ದಕ್ಕೆ ಸ್ನೇಹಿತನನ್ನೇ ಕೊಂದ್ರು!

Webdunia
ಭಾನುವಾರ, 19 ಡಿಸೆಂಬರ್ 2021 (16:55 IST)
ಮಂಡ್ಯ : ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಿದ್ದ ಯುವಕನ್ನನ್ನು ಆತನ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
 
ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ರಕ್ಷಿತ್ (21) ಕೊಲೆಯಾದ ಯುವಕನಾಗಿದ್ದಾನೆ. ರಕ್ಷಿತ್ ಕಳೆದ ಒಂದು ತಿಂಗಳ ಹಿಂದೆ ಪ್ರೀತಿ ಮಾಡುತ್ತಿದ್ದ ತನ್ನ ಸ್ನೇಹಿತನಿಗೆ ಮದುವೆ ಮಾಡಿಸಿರುತ್ತಾನೆ. ಇದೇ ವಿಚಾರಕ್ಕೆ ತನ್ನ ಸ್ನೇಹಿತರ ಗ್ಯಾಂಗ್ನಲ್ಲಿ ಸಣ್ಣ-ಪುಟ್ಟ ಗಲಾಟೆಯಾಗಿರುತ್ತದೆ.

ಶನಿವಾರ ರಕ್ಷಿತ್ ಹಾಗೂ ಸ್ನೇಹಿತರು ಕಲ್ಲಹಳ್ಳಿ ಬಡಾವಣೆಯ ರೈಲ್ವೆ ಟ್ರಾಕ್ ಬಳಿ ಪಾರ್ಟಿ ಮಾಡುತ್ತಿರುತ್ತಾರೆ. ಈ ವೇಳೆ ಈ ಹಿಂದೆ ರಕ್ಷಿತ್ ಮದುವೆ ಮಾಡಿಸಿದ ವಿಚಾರ ಪ್ರಸ್ತಾಪವಾಗುತ್ತದೆ. ಬಳಿಕ ಪರಸ್ಪರ ಮಾತಿಗೆ ಮಾತು ಬೆಳೆದಿದ್ದು, ರಕ್ಷಿತ್ ಸುತ್ತ ಇದ್ದ ಸ್ನೇಹಿತರು ಮಾರಕಾಸ್ತ್ರದಿಂದ ರಕ್ಷಿತ್ ಮೇಲೆ ಹಲ್ಲೆ ನಡೆಸಿದ್ದಾರೆ. 

ಅಲ್ಲಿಂದ ತಪ್ಪಿಸಿಕೊಂಡು ರಕ್ಷಿತ್ ಕಲ್ಲಹಳ್ಳಿ ಬಡಾವಣೆಯ ಮನೆಯೊಂದರ ಕಾಂಪೌಂಡ್ ಬಳಿ ಅವಿತುಕೊಳ್ಳುತ್ತಾನೆ. ಬಳಿಕ ರಕ್ತದ ಮಡುವಿನಲ್ಲಿ ಬಿದಿದ್ದ ರಕ್ಷಿತ್ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments