ಪ್ರೀತಿಸಿದವರನ್ನು ಒಂದು ಮಾಡಿದ್ದಕ್ಕೆ ಸ್ನೇಹಿತನನ್ನೇ ಕೊಂದ್ರು!

Webdunia
ಭಾನುವಾರ, 19 ಡಿಸೆಂಬರ್ 2021 (16:55 IST)
ಮಂಡ್ಯ : ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಿದ್ದ ಯುವಕನ್ನನ್ನು ಆತನ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
 
ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ರಕ್ಷಿತ್ (21) ಕೊಲೆಯಾದ ಯುವಕನಾಗಿದ್ದಾನೆ. ರಕ್ಷಿತ್ ಕಳೆದ ಒಂದು ತಿಂಗಳ ಹಿಂದೆ ಪ್ರೀತಿ ಮಾಡುತ್ತಿದ್ದ ತನ್ನ ಸ್ನೇಹಿತನಿಗೆ ಮದುವೆ ಮಾಡಿಸಿರುತ್ತಾನೆ. ಇದೇ ವಿಚಾರಕ್ಕೆ ತನ್ನ ಸ್ನೇಹಿತರ ಗ್ಯಾಂಗ್ನಲ್ಲಿ ಸಣ್ಣ-ಪುಟ್ಟ ಗಲಾಟೆಯಾಗಿರುತ್ತದೆ.

ಶನಿವಾರ ರಕ್ಷಿತ್ ಹಾಗೂ ಸ್ನೇಹಿತರು ಕಲ್ಲಹಳ್ಳಿ ಬಡಾವಣೆಯ ರೈಲ್ವೆ ಟ್ರಾಕ್ ಬಳಿ ಪಾರ್ಟಿ ಮಾಡುತ್ತಿರುತ್ತಾರೆ. ಈ ವೇಳೆ ಈ ಹಿಂದೆ ರಕ್ಷಿತ್ ಮದುವೆ ಮಾಡಿಸಿದ ವಿಚಾರ ಪ್ರಸ್ತಾಪವಾಗುತ್ತದೆ. ಬಳಿಕ ಪರಸ್ಪರ ಮಾತಿಗೆ ಮಾತು ಬೆಳೆದಿದ್ದು, ರಕ್ಷಿತ್ ಸುತ್ತ ಇದ್ದ ಸ್ನೇಹಿತರು ಮಾರಕಾಸ್ತ್ರದಿಂದ ರಕ್ಷಿತ್ ಮೇಲೆ ಹಲ್ಲೆ ನಡೆಸಿದ್ದಾರೆ. 

ಅಲ್ಲಿಂದ ತಪ್ಪಿಸಿಕೊಂಡು ರಕ್ಷಿತ್ ಕಲ್ಲಹಳ್ಳಿ ಬಡಾವಣೆಯ ಮನೆಯೊಂದರ ಕಾಂಪೌಂಡ್ ಬಳಿ ಅವಿತುಕೊಳ್ಳುತ್ತಾನೆ. ಬಳಿಕ ರಕ್ತದ ಮಡುವಿನಲ್ಲಿ ಬಿದಿದ್ದ ರಕ್ಷಿತ್ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments