ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಕಿರಿಕ್..ಹಲ್ಲೆ ಮಾಡಿ ಅಟ್ಟಹಾಸ

Webdunia
ಗುರುವಾರ, 2 ಮಾರ್ಚ್ 2023 (18:28 IST)
ಅದು ಬೆಂಗಳೂರಿನ‌ ಹೃದಯ ಭಾಗ ಮೆಜೆಸ್ಟಿಕ್.ಬೆಳಗ್ಗೆ 10 ಗಂಟೆಗೆ ಬಂದ ಅಂಗಡಿ ಮಾಲೀಕನಿಗೆ ಶಾಕ್ ಆಗಿತ್ತು.ಪಕ್ಕದಲ್ಲೇ ಇದ್ದ ಸಣ್ಣದೊಂದು ಗಲ್ಲಿಯಲ್ಲಿ ನಾಲ್ವರು ಎಲ್ಲೆಂದರಲ್ಲಿ ಬಿದ್ದಿದ್ರು.ಒಬ್ಬನ ತಲೆಯಿಂದ ರಕ್ತ ಹರಿತಿದೆ..ಇನ್ನೊಬ್ಬನ ಮೂಗು ತುಂಡಾಗಿದೆ..ಮತ್ತೊಬ್ಬನ ಕನ್ನೆಯ ಉಬ್ಬು ಕಿತ್ತು ಬಂದಿದೆ..ಮಗದೊಬ್ಬ ಪ್ರಾಜ್ಙಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಹೆಣವಾಗಿದ್ದಾನೆ..ಹೇಳ್ಬೇಕಂದ್ರೆ ನಾಲ್ವರ ಪಾಡು ನಿಜಕ್ಕೂ ಹೇಳೋದೇ ಬೇಡ.‌.ಈ ರೀತಿ ಅಟ್ಟಹಾಸ ಮೆರೆದಿದ್ದು ಅತ್ತಿಂದಿತ್ತ..ಇತ್ತಿಂದತ್ತ ಓಡಾಡ್ತಿದ್ದಾನಲ್ಲ ಇದೇ ಆಸಾಮಿ.

ಆಗಿದ್ದೇನಂದ್ರೆ ಸಂದೀಪ್,ರವಿ ,ಶಂಕರ್ ಮತ್ತು ಕೆಂಚ ನಾಲ್ವರು ಖಾಲಿ ಬಾಟಲ್ ಗಳನ್ನ ಆಯ್ದು ಮಾರಾಟ ಮಾಡೋ‌ ಕೆಲಸ ಮಾಡ್ತಿದ್ರು.ಸಂಜೆ ಆಗ್ತಿದ್ದಂತೆ ಎಣ್ಣೆ ಬಿಟ್ಕೊಂಡು ಮೆಜೆಸ್ಟಿಕ್ ಬಳಿ ಇರುವ ಕಪಾಲಿಗಲ್ಲಿಯಲ್ಲಿಯ ಇದೇ ಖಾಲಿ ಜಾಗದಲ್ಲಿ ನಿದ್ದೆಗೆ ಜಾರ್ತಿದ್ರು.ಹೀಗಿರ್ಬೇಕಾದ್ರೆ ಫೆಬ್ರವರಿ 28 ರ ರಾತ್ರಿ ಬಿರಿಯಾನಿ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಬಿಹಾರ ಮೂಲದ ಮೊಹಮ್ಮದ್ ತೆಹಸಿನ್ ನಾಲ್ವರು ಮಲಗಿದ್ದ ಖಾಲಿ ಜಾಗದ ಬಳಿ ಬಂದು ಮೂತ್ರ ವಿಸರ್ಜೆನೆ ಮಾಡಿದ್ದಾನೆ.ಈ ವೇಳೆ ನಾಲ್ವರು ಆತನಿಗೆ ಬೈದು ಒಂದೆರಡು ಏಟು ಕೊಟ್ಟು ಕಳುಹಿದ್ದಾರೆ.

ಹೀಗೆ ಹೊರಟವನು ಮಾರ್ಚ್ 1 ರ ಮುಂಜಾನೆ 3.30 ಕ್ಕೆ ಸರಿಯಾಗಿ ಕೈಯಲ್ಲೊಂದು ದೊಡ್ಡದಾದ ಮರದ ಕಟ್ಟಿಗೆ ಹಿಡಿದು ಬಂದಿದ್ದ.ಹೀಗೆ ಬಂದವನು ನಾಲ್ವರ ಮೇಲೆ ಪ್ರಹಾರ ನಡೆಸಿದ್ದ‌.ಮಲಗಿದ್ದವರ ಮೇಲೆ ಎರಗಿದ್ದ ಕಂಡ‌ ಕಂಡಲ್ಲಿ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ.ಬೆಳಗ್ಗೆ 10 ಗಂಟೆಗೆ ಘಟನಾ ಸ್ಥಳದ ಪಕ್ಕದಲ್ಲೇ ಇದ್ದ ಅಂಗಡಿಯೊಂದರ ಮಾಲೀಕ ಶಫೀಕ್ ಅಹಮ್ಮದ್ ಬಂದು ನೋಡಿದಾಗ ವಿಚಾರ ಗೊತ್ತಾಗಿದೆ.ನಾಲ್ವರಲ್ಲಿ ಸಂದೀಪ್ ಎಂಬಾತ ಸಾವನ್ನಪ್ಪಿದ್ರೆ,ಉಳಿದ ಮೂವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದ್ದು.ಸ್ಥಿತಿ ಗಂಭೀರವಾಗಿದೆ.ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು.ಆರೋಪಿ ಮೊಹಮ್ಮ ತೆಹಸಿನ್ ಬಂಧಿಸಿದ್ದಾರೆ.ಏನೇ ಹೇಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಓರ್ವನ ಪ್ರಾಣವನ್ನೇ ತೆಗೆಯುವಂತೆ ಮಾಡಿದ್ದು ನಿಜಕ್ಕೂ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಮುಂದಿನ ಸುದ್ದಿ
Show comments