ಮೊಹರಂ ವೇಳೆ ಚಾಕು ಇರಿತ

Webdunia
ಬುಧವಾರ, 10 ಆಗಸ್ಟ್ 2022 (21:36 IST)
ದಾದಾಪೀರ್ ಹೊಸಮನಿ 23, ಮುಸ್ತಾಕ್ ಹೊಸಮನಿ 24 ಎಂಬುವರಿಗೆ ಚಾಕೂ ಇರಿಯಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೊಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹರಂ ಹಬ್ಬ ಆಚರಣೆ ವೇಳೆ ಕಾಲು ತುಳಿದಿದ್ದಕ್ಕೆ ಗುಂಪಿನಿಂದ ಚಾಕೂ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. ಚಾಕುವಿನಿಂದ ಇರಿದ ಹಿಂದೂ ಸಂಘಟನೆ ಯುವಕ ಸೋಮೇಶ್ ಗುಡಿ ಎಂಬುವರ ಮನೆಗೆ ಮುಸ್ಲಿಂ ಜನಾಂಗದವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಮನೆಯ ಕಿಟಕಿ, ಬಾಗಿಲು ಧ್ವಂಸ ಮಾಡಿ ಸೋಮೇಶ್ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ. ಮಲ್ಲಸಮುದ್ರ ಗ್ರಾಮದ ಮುಸ್ಲಿಂ ಸಮಾಜದ ನೂರಾರು ಯುವಕರು, ಮಹಿಳೆಯರು ಒಟ್ಟಾಗಿ ನುಗ್ಗಿ ಈ ಗಲಾಟೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತ ಸೋಮೇಶ್ ಬಂಧಿಸಲಾಗಿದೆ. ಆದ್ರೂ ಮುಸ್ಲಿಂ ಜನಾಂಗದವರು ಹೀಗೆ ಗಲಾಟೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯಕ್ಕೆ ಗ್ರಾಮದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ. ಆದ್ರೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ಮಾತನಾಡುತ್ತಿದ್ದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

Karnataka Weather: ಈ ವಾರವೂ ಬಿಸಿಲ ತಾಪ ಏರಿಕೆ ಜೊತೆ ಮಳೆಯ ಸೂಚನೆ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಮುಂದಿನ ಸುದ್ದಿ
Show comments