ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (13:54 IST)
ಯುವಕರು ಉತ್ತಮವಾದ ಸಾಹಿತ್ಯ ರಚನೆ ಮಾಡುತ್ತಾರೆ. ಆಧ್ಯಾತ್ಮ, ವಿಸ್ಮಯವಾದ ವಿಚಾರಗಳಲ್ಲಿ ಉತ್ತಮ ಸಾಹಿತ್ಯ ಬರುತ್ತಿದೆ.

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ ಅವ್ವ ಎಂದು ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಹೇಳಿದರು.

ಇವೆಲ್ಲವನ್ನೂ ಕನ್ನಡಕ್ಕೆ ತಂದರೆ ಕನ್ನಡ ಶ್ರೀಮಂತವಾಗುತ್ತದೆ. ಜಗತ್ತು ಸಣ್ಣದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡವೂ ಅಗ್ರಮಾನ್ಯವಾಗಬೇಕು. ನಮ್ಮ ಚೌಕಟ್ಟನ್ನು ಮೀರಿ ಕನ್ನಡವನ್ನು ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ಕನ್ನಡಕ್ಕೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ. ಅಂಬೇಡ್ಕರ್ ಅವರು ಕಾಲಾತೀತ ನಾಯಕ: ಬಸವರಾಜ ಬೊಮ್ಮಾಯಿ

ಕೆಲವೇ ಕ್ಷಣದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್‌ ರಾಜೀನಾಮೆ: ಉತ್ತರಾಧಿಕಾರಿ ಬಗ್ಗೆ ಹೆಚ್ಚಿದ ಕುತೂಹಲ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ, ನಸೀರ್ ಅಹ್ಮದ್ ಬಿಡುಗಡೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ: ಜಮೀರ್ ಅಹ್ಮದ್ ಜೊತೆಗೂ ಮಾತುಕತೆ

ಮುಂದಿನ ಸುದ್ದಿ
Show comments